ದೇಶದಲ್ಲಿ ಕೋವಿಡ್-19 ಹೆಚ್ಚಾಗುತ್ತಿರುವಹಿನ್ನಲೆಯಲ್ಲಿ ರಾಜ್ಯ ಸರ್ಕಾರ ವಿವಿಧ ಮಾರ್ಗಸೂಚಿಗಳನ್ನು ತಂದಿದೆ ಮತ್ತು ಕೊರೊನಾ ಮೂರನೇ ಅಲೆ ಹೋರಾಟಕ್ಕೆ ಮುಂಜಾಗೃತ ಕ್ರಮವನ್ನು ವಹಿಸುತ್ತಿದೆ. ಈಗಾಗಿ ಖಾಸಗೀ ಆಸ್ಪತ್ರೆಗಳಿಗೆ 75% ಬೆಡ್ಗಳನ್ನು ಕಾಯ್ದಿರಸಬೇಕೆಂದು ಸಂದೇಶವನ್ನು ಬುಧವಾರ ರವಾನೆಮಾಡಿದೆ.ಕಳೆದ ಬಾರಿ ಖಾಸಗೀ ಆಸ್ಪತ್ರೆಗಳು ಬೆಡ್ಗಳು ಇದ್ರೂ ಸೋಂಕಿತರಿಗೆ ಕೊಡದೆ ಹೈಡ್ರಾಮವನ್ನು ಮಾಡಿದ್ದವು ಹೀಗಾಗಿ ಈ ಬಾರಿ ಸರ್ಕಾರ ಎಚ್ಚೆತ್ತು....
ಕೊರೊನಾ ದಂತೆಯೇ ಅದರ ರೂಪಾಂತರಿ ವೈರಸ್ ಈಗ ಎಲ್ಲಾ ಕಡೆ ಸದ್ದು ಮಾಡುತ್ತಿದೆ. ವರದಿಯ ಪ್ರಕಾರ ಈಗ ದೇಶದಲ್ಲಿ ಒಮಿಕ್ರಾನ್ಗೆ ಮೊದಲ ಬಲಿಯಾಗಿದೆ. ಇನ್ನು ಬಲಿಯಾಗಿರುವ ವ್ಯಕ್ತಿ ರಾಜಸ್ಥಾನದ ಲಕ್ಷ್ಮೀನಾರಾಯಣ ನಗರದ 73 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದೆ .ಇವರಿಗೆ ಡಿಸೆಂಬರ್ 15 ರಂದು ಕೊರೊನಾ ಧನಾತ್ಮಕ ಪರೀಕ್ಷೆ ನಡೆಸಿದ್ರು. ಅಂದಿನಿoದ ಇವರು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...