Saturday, September 12, 2026

#ommanchandy

Omman Chandy : ಉಮ್ಮನ್ ಚಾಂಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ

Banglore News: ಕೇರಳದ  ಮಾಜಿ ಮುಖ್ಯಮಂತ್ರಿ ಹಾಗು ಕಾಂಗ್ರೆಸ್ ನ ಹಿರಿಯ ನಾಯಕ ಉಮ್ಮನ್ ಚಾಂಡಿ ಅವರು  ಕ್ಯಾನ್ಸರ್ ನಿಂದ ಫೆಬ್ರವರಿ 12ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಜುಲೈ 18 ರಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲಿ ಅವರ ಪಾರ್ಥಿವ ಶರೀರದ ದರ್ಶನವನ್ನು ರಾಜಕೀಯ ನಾಯಕರು ಮಾಡಿ ಸಂತಾಪ ಸೂಚಿಸಿದ್ದಾರೆ. ಹಿರಿಯ ಕಾಂಗ್ರೆಸ್ ಧುರೀಣ,...
- Advertisement -spot_img

Latest News

Political News: ಪ್ರತಾಪ್ ಸಿಂಹರನ್ನು ಪರೋಕ್ಷವಾಗಿ ಪೇಟೆ ರೌಡಿ ಎಂದು ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

Political News: ಮೈಸೂರಿನಲ್ಲಿ ಗಣೇಶ್ ಮೆರವಣಿಗೆ ವೇಳೆ ಪಟಾಕಿ ಸಿಡಿಸುವಂತಿಲ್ಲ. ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಪೋಲೀಸ್ ಅಧಿಕಾರಿ ಹೇಳಿರುವ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್...
- Advertisement -spot_img