Wednesday, May 13, 2026

ommen chandy

Ommenn chandy: ಕೇರಳದ ಮಾಜಿ ಮುಖ್ಯಮಂತ್ರಿ ನಿಧನ

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿಗಳಾದ ಉಮ್ಮನ್ ಚಾಂಡಿಯವರು ನಿಧನ ಹೊಂದಿದ್ದಾರೆ. ಉಮ್ಮನ ಚಾಂಡಿ  ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್​ನ್ ಟ್ವಿಟ್ಟರ್​ ಮೂಲಕ ಖಚಿತಪಡಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಉಮ್ಮನ್ ಚಾಂಡಿಯವರು ಕ್ಯಾನ್ಸರ್ ನಿಂದ ಬಳಲುತಿದ್ದು ಫೆಬ್ರವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img