Wednesday, August 12, 2026

ommen chandy

Ommenn chandy: ಕೇರಳದ ಮಾಜಿ ಮುಖ್ಯಮಂತ್ರಿ ನಿಧನ

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿಗಳಾದ ಉಮ್ಮನ್ ಚಾಂಡಿಯವರು ನಿಧನ ಹೊಂದಿದ್ದಾರೆ. ಉಮ್ಮನ ಚಾಂಡಿ  ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್​ನ್ ಟ್ವಿಟ್ಟರ್​ ಮೂಲಕ ಖಚಿತಪಡಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಉಮ್ಮನ್ ಚಾಂಡಿಯವರು ಕ್ಯಾನ್ಸರ್ ನಿಂದ ಬಳಲುತಿದ್ದು ಫೆಬ್ರವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img