Wednesday, March 4, 2026

omocrin

ದೆಹಲಿಗೂ ಕಾಲಿಟ್ಟಿದೆಯಾ ಒಮಿಕ್ರಾನ್ ?

ನವದೆಹಲಿ:ದೆಹಲಿಯಲ್ಲಿ ಕೋವಿಡ್ -19 ಸೋಂಕು ತಗುಲಿದ ಕನಿಷ್ಠ 12 ಜನರು ಓಮಿಕ್ರಾನ್ ರೂಪಾಂತರವನ್ನು ಪಡೆದಿದ್ದಾರೆ ಎಂದು ಶಂಕಿಸಲಾಗಿದೆ ಮತ್ತು ಅವರನ್ನು ನಗರದ ಲೋಕನಾಯಕ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎ.ನ.ಐ ವರದಿ ತಿಳಿಸಿದೆ. ನಿನ್ನೆ ಎಂಟು 'ಶಂಕಿತ ಓಮಿಕ್ರಾನ್ ರೋಗಿಗಳನ್ನು' ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...

ಬೆಂಗಳೂರಿಗೆ ಕಠಿಣ ರೂಲ್ಸ್ ಜಾರಿ ಅಗತ್ಯವಿದೆ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ  ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಇಲ್ಲದಿದರೆ ಹಿಂದಿನ ಇತಿಹಾಸ ಮರುಕಳಿಸುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ಸೋಂಕಿನ ಬಗ್ಗೆ ಬೆಂಗಳೂರಿನ ಜನತೆ ಎಚ್ಚರಿಕೆಯಿಂದ ಇರಬೇಕು. ದೈಹಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು....
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img