Tuesday, October 22, 2024

on

ಹಿರಣ್ಯಕಶಿಪುವನ್ನು ಸಂಹರಿಸಲು ನರಸಿಂಹಾವತಾರ ತಾಳಿದ ಮಹಾವಿಷ್ಣು …!

Devotional: ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು ಧರ್ಮ ಸಂಸ್ಥಾಪನೆಗಾಗಿ ತಾಳಿದ ದಶಾವತಾರಗಳ ಪೈಕಿ ನಾಲ್ಕನೇ ಅವತಾರವೇ ನರಸಿಂಹ ಅವತಾರ. ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು, ನರಸಿಂಹನ ಅವತಾರವಾಯಿತೆಂದು ಪುರಾಣದಲ್ಲಿ ಉಲ್ಲೇಖವಿದೆ. ನರಸಿಂಹನ ಅವತಾರದಲ್ಲಿ ಮಹಾವಿಷ್ಣುವು ಸಿಂಹದ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಅಷ್ಟಕ್ಕೂ ಮಹಾವಿಷ್ಣು ಈ ರೂಪದಲ್ಲಿ...

ಅಷ್ಟ ಐಶ್ವರ್ಯ ಸಿದ್ದಿಗಾಗಿ ಧನ್ ತೇರಾಸ್ ದೀಪಾವಳಿ ದಿನದಂದು ಮಾಡ ಬೇಕಾದ ದಾನ…!

Devotional: ಧನ್ ತೇರಾಸ್, ದೀಪಾವಳಿಯ ಹಬ್ಬದ ದಿನದಂದು ಮಾಡುವ ಯಾವುದೇ ಕೆಲಸಗಳು ವಿಶೇಷವಾದ ಫಲಕೊಡುತ್ತದೆ.ಹಾಗೆಯೆ ಈ ದಿನ ಮಾಡುವ ದಾನವು ನಿಮಗೆ ಶುಭ ಫಲವನ್ನು ತಂದುಕೊಡುತ್ತದೆ. ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಲಭಿಸುತ್ತದೆ .ಲಕ್ಷ್ಮಿ ದೇವಿಯ ಕೃಪೆಗಾಗಿ ವಿಶೇಷವಾಗಿ ಧನ್ ತೇರಾಸ್ ಮತ್ತು ದೀಪಾವಳಿಯಂದು ಪೂಜೆಗಳನ್ನು ಮಾಡಲಾಗುತ್ತದೆ. ದೀಪಾವಳಿ ಹಬ್ಬವು ಧನ್ ತೇರಾಸ್ ದಿನದಿಂದ ಪ್ರಾರಂಭವಾಗುತ್ತದೆ....

ಜ್ಯೋತಿಷ್ಯದ ಪ್ರಕಾರ ಭಾನುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ…?

Astrology: ಭಾನುವಾರ ರಜಾ ದಿನವಾಗಿರುವುದರಿಂದ ಎಲ್ಲರಿಗು ಆ ದಿನ ಜಾಲಿ ಡೇ, ಎಲ್ಲರೂ ರಿಲ್ಯಾಕ್ಸ್ ಮೂಡ್ ನಲ್ಲಿ ಇರುತ್ತಾರೆ.ಈ ವಾರಕ್ಕೆ ಅದರದ್ದೇ ಆದ ಮಹತ್ವವಿದೆ ಈ ದಿನದ ಅಧಿಪತಿ ಗ್ರಹ ಸೂರ್ಯ. ಭಾನುವಾರ ಜನಿಸಿದವರು ಸೂರ್ಯನಂತೆ ಪ್ರಕಾಶ ಮಾನವನ್ನೂ ಹೊಂದಿರುವವರು. ಇವರು ಮಹತ್ವಾಕಾಂಕ್ಷಿಗಳಾಗಿದ್ದು ಸಾವಿರ ಜನರಿದ್ದರೂ ಅವರೊಂದಿಗೆ ತಾವು ವಿಭಿನ್ನವಾಗಿ ಇರಬೇಕು ಎಂದು ಕನಸು ಕಟ್ಟಿಕೊಂಡಿರುತ್ತಾರೆ....

ಜ್ಯೋತಿಷ್ಯದ ಪ್ರಕಾರ ಶನಿವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಹಿಂದೂ ಪಂಚಾಂಗದ ಪ್ರಕಾರ ಶನಿವಾರ ,ವಾರದ 7ನೇ ದಿನ. ಈ ದಿನವು ಶನಿ ದೇವ ಹಾಗೂ ಶನಿಗ್ರಹಕ್ಕೆ ಮೀಸಲಾದ ದಿನ ಎಂದು ಹೇಳಲಾಗುವುದು. ಶನಿವಾರ ಜನಿಸಿದ ವ್ಯಕ್ತಿಯ ಜೀವನವೂ ಸಾಕಷ್ಟು ಕಠಿಣ ಸ್ಥಿತಿಗಳಿಂದ ಕೂಡಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ವಾರದಂದು ಜನಿಸಿದವರ ಜೀವನ ಹೇಗಿರುತ್ತದೆ ಎಂದು ತಿಳಿಯೋಣ. ಶನಿವಾರ ಜನಿಸಿದ ವ್ಯಕ್ತಿಯ ಮೇಲೆ ಶನಿಯ...

ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡುವ ವಿಧಾನ…!

Devotional: ಹಿಂದೂ ಪಂಚಾಂಗದ ಪ್ರಕಾರ, ದೀಪಾವಳಿಯ ಲಕ್ಷ್ಮಿ ಪೂಜೆಯನ್ನು ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಮಾಡಲಾಗುತ್ತದೆ. ದೀಪಾವಳಿ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನ ಪ್ರದೋಷ ಕಾಲದಲ್ಲಿ ಮಹಾಲಕ್ಷ್ಮಿಯನ್ನು ಪೂಜಿಸುತ್ತಾರೆ .ಧಾರ್ಮಿಕ ನಂಬಿಕೆಗಳ ಪ್ರಕಾರ, ದೀಪಾವಳಿಯಂದು ಲಕ್ಷ್ಮಿ ಉದ್ಬವವಾಗಿದ್ದಳು ಎನ್ನಲಾಗಿದೆ ಹಾಗೂ ಕಾರ್ತಿಕ ಅಮಾವಾಸ್ಯೆಯಯಂದು ಲಕ್ಷ್ಮಿ ದೇವಿ ಭೂಮಿಗೆ ಬಂದಿದ್ದಳು ಎಂಬ ನಂಬಿಕೆ...

ಜ್ಯೋತಿಷ್ಯದ ಪ್ರಕಾರ ಶುಕ್ರವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ವಾರದಲ್ಲಿ ಆರನೇಯವಾರ ಶುಕ್ರವಾರ ಹಾಗೂ ಈ ವಾರವನ್ನು ಆಳುವವನು ಶುಕ್ರ. ಶುಕ್ರವಾರ ಶುಕ್ರನ ದಿನವಾಗಿದೆ ಹೀಗಾಗಿ ಈ ದಿನ ಜನಿಸಿದವರಿಗೆ ಶುಕ್ರನ ಅನುಗ್ರಹ ಇರಲಿದೆ. ಶುಕ್ರನು ಪ್ರೀತಿ, ವಿಶ್ವಾಸ, ಸೌಂದರ್ಯ, ಪ್ರಣಯ, ಕಲೆ, ಹರ್ಷ, ಶ್ರೀಮಂತಿಕೆ, ನೆಮ್ಮದಿಯನ್ನು ಪ್ರತಿನಿಧಿಸುತ್ತಾನೆ. ಶುಕ್ರವಾರ ಜನಿಸಿದವರು ಬೇರೆಯವರ ದೃಷ್ಟಿಕೋನ ಹಾಗೂ ಅಭಿಪ್ರಾಯಗಳನ್ನು ಹೆಚ್ಚು ಅವಲಂಬಿಸುತ್ತಾರೆ. ಇವರು ಪ್ರೀತಿಯಲ್ಲಿ ನೆಮ್ಮದಿಯನ್ನು ಕಾಣುತ್ತಾರೆ.ಈ...

ದೀಪಾವಳಿಯಂದು ನಿಮ್ಮ ಮುಖವು ದೀಪದಂತೆ ಹೊಳೆಯಲು ಈ ಟಿಪ್ಸ್ ಅನುಸರಿಸಿ …!

Beauty tips: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಹಬ್ಬಕ್ಕೆ ಮಿಂಚಲು ಮಹಿಳೆಯರು ರೇಷ್ಮೆ ಸೀರೆ, ಮ್ಯಾಚಿಂಗ್ ಇಯರಿಂಗ್ಸ್‌, ಮ್ಯಾಚಿಂಗ್ ಬಳೆಗಳನ್ನು ಸಿದ್ಧಮಾಡಿ ಕೊಳ್ಳುತ್ತಿದ್ದಾರೆ,ಇದರ ಜೊತೆಗೆ ನಿಮ್ಮ ಚರ್ಮವು ಕೂಡ ಹೊಳಿಯುತ್ತಿದ್ದರೆ, ನಿಮ್ಮ ಬಟ್ಟೆಗೆಇನ್ನು ಅಂದ ಹೆಚ್ಚುತ್ತದೆ. ಮತ್ತು ಆಕರ್ಷಕವಾಗಿ ಕಾಣುತ್ತೀರಾ ನಿಮ್ಮ ಮುಖದ ಹೊಳಪು ಹೆಚ್ಚಾಬೇಕಾದರೆ,ಮೊದಲು ನೀವು ನಿಮ್ಮ ಆಹಾರ ಕ್ರಮವನ್ನು ಸರಿಯಾಗಿ...

ಜ್ಯೋತಿಷ್ಯದ ಪ್ರಕಾರ ಗುರುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಗುರುವಾರ ಜನಿಸಿದವರು ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ, ನೇರವಾಗಿ ಮಾತನಾಡುವ ಇವರು ಮಾತಿನಲ್ಲಿ ಹಿಡಿತವನ್ನು ಇಟ್ಟುಕೊಂಡರೆ ಉತ್ತಮ, ಗುರುವಾರ ಹುಟ್ಟಿದವರು ಬಹಳ ಅದೃಷ್ಟವಂತರು, ಹಿಂದೂ ಸಂಪ್ರದಾಯದ ಪ್ರಕಾರ ಗುರುಗಳ ಕೃಪೆ ಇವರ ಮೇಲೆ ಇರುತ್ತದೆ.ಇವರಿಗೆ ಹೆಚ್ಚು ಅಪೂರ್ವವಾದ ಸಂಪದ್ಭರಿತ ಫಲಿತಾಂಶಗಳು ಸಿಗುತ್ತದೆ. ಮನುಷ್ಯ ಹುಟ್ಟಿದ ಘಳಿಗೆ, ಸಮಯ, ವಾರ,ತಿಂಗಳುಗಳ ಅನುಸಾರವಾಗಿ ಅವರ ಭವಿಷ್ಯ ನಿರ್ಧಾರವಾಗುತ್ತದೆ. ಜ್ಯೋತಿಷ್ಯದ...

ಜ್ಯೋತಿಷ್ಯದ ಪ್ರಕಾರ ಮಂಗಳವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಮಂಗಳವಾರ ಆಂಜನೇಯನಿಗೆ ಸಮರ್ಪಿತವಾದ ದಿನವಾಗಿದೆ. ಈ ದಿನ ಹುಟ್ಟಿದವರ ಗುಣ, ಸ್ವಭಾವದ  ಸಂಗತಿಗಳ ಮಾಹಿತಿ ವಿವರಣೆ ಹೀಗಿದೆ. ಮಂಗಳವಾರ ತುಂಬಾ ಶುಭವಾದ ವಾರ. ಇದು ಶಕ್ತಿ ದೇವತೆಗಳಿಗೆ ಅತ್ಯಂತ ಪ್ರಿಯವಾದ ವಾರವಾಗಿರುತ್ತದೆ. ಇವರು ಹೆಚ್ಚು ದುರ್ಗಾದೇವಿಯನ್ನು ಆರಾಧನೆ ಮಾಡಿದರೆ ಒಳ್ಳೆಯದಾಗುತ್ತದೆ. ಮಂಗಳವಾರ ಹುಟ್ಟಿದವರಿಗೆ ಮಂಗಳ ಗ್ರಹದ ಪ್ರಭಾವ ಇರುತ್ತದೆ. ಅತಿಯಾದ ಕೋಪವನ್ನು ಹೊಂದಿರುತ್ತಾರೆ, ಮತ್ತು...

ದೀಪಾವಳಿಯ ದಿನ ಈ ಮೂರು ಕೆಲಸ ಮಾಡಿ ಸಂಪತ್ತು ಮತ್ತು ಸಮೃದ್ಧಿ ಖಂಡಿತ ವೃದ್ಧಿಯಾಗುತ್ತದೆ….!

Devotional: ದೀಪಾವಳಿ ಎಂದರೆ ಇಡೀ ವಿಶ್ವವೇ ಆಚರಿಸುವ ಹಬ್ಬವಾಗಿದೆ ಎಲ್ಲೆಡೆ ಬೆಳಕು ತುಂಬಿ ಕೊಂಡಿರುತ್ತದೆ .ಅತ್ಯಂತ ಸಂಭ್ರಮ ಸಡಗರದಿಂದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ಈ ದಿನ ಲಕ್ಷ್ಮಿ ಪೂಜೆಯನ್ನು ಎಲ್ಲೆಡೆ ಆಚರಿಸುತ್ತಾರೆ,ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನು ಅನುಗ್ರಹಿಸುವಂತೆ ಸಂಪತ್ತಿನ ದೇವತೆಯನ್ನು ಪ್ರಾರ್ಥಿಸುತ್ತಾರೆ. ಹಾಗಾದರೆ ಲಕ್ಷ್ಮಿ ದೇವಿಯನ್ನು ದೀಪಾವಳಿ ದಿನ ಹೇಗೆ ಪೂಜಿಸಿದರೆ ಸಮೃದ್ಧಿ ವೃದ್ಧಿಯಾಗುತ್ತದೆ ಎನ್ನುವುದನ್ನು...
- Advertisement -spot_img

Latest News

ಹಿಜ್ಬೊಲ್ಲಾ ಬಂಕರ್​​ನಲ್ಲಿ ನಿಧಿ – ಆಸ್ಪತ್ರೆ ಕೆಳಗೆ 4200 ಕೋಟಿ!

ಇಸ್ರೇಲ್ ಮೇಲೆ ದಾಳಿ ಮಾಡ್ತಿರೋ ಹೆಜ್ಬುಲ್ಲಾ ಉಗ್ರ ಸಂಘಟನೆಯ ಆದಾಯದ ಮೂಲ ರಿವೀಲ್ ಆಗಿದೆ.. ಉಗ್ರರು ಕೂಡ ಒಂದು ಅತಿ ದೊಡ್ಡ ಖಜಾನೆಯನ್ನೇ ತುಂಬಿಸಿದ್ದಾರೆ. ಉಗ್ರ...
- Advertisement -spot_img