Wednesday, October 22, 2025

on

ಜ್ಯೋತಿಷ್ಯದ ಪ್ರಕಾರ ಸೋಮವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಪ್ರತಿಯೊಂದು ವಾರಕ್ಕೂ ಅದರದ್ದೇ ಆದ ಮಹತ್ವವಿದೆ. ಯಾವ ವಾರ ಜನಿಸಿದ್ದಾರೆ, ಎಂಬ ಆದಾರದ ಮೇಲೆ ಆ ವ್ಯಕ್ತಿಯ ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಸೋಮವಾರ ಜನಿಸಿದವರ ಬಗ್ಗೆ ತಿಳಿದುಕೊಳ್ಳೋಣ .ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ, ನಕ್ಷತ್ರ ಮತ್ತು ಗ್ರಹಗಳ ಆದಾರದ ಮೇಲೆ ಭವಿಷ್ಯದ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ ಹಾಗೆಯೇ ಹುಟ್ಟಿದ ವಾರದ ಆದಾರದ ಮೇಲೂ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು...

ನಿಮ್ಮ ಕೈಯಲ್ಲಿ ಈ ರೇಖೆ ಇದ್ಯಾ ಹಾಗಿದ್ರೆ ನೀವು ತುಂಬಾ ಲಕ್ಕಿ….!

Astrology tips: ನಿಮ್ಮ ಅದೃಷ್ಟ ನಿಮ್ಮ ಅಂಗೈಯಲ್ಲಿಯೇ ಇದೆ ಎಂಬುವುದು ಹೆಚ್ಚಿನವರಿಗೆ ತಿಳಿದಿಲ್ಲ ನಿಮ್ಮ ಅಂಗೈಯಲ್ಲಿ ಅಡಗಿರುವ ಚಿಹ್ನೆಗಳು ನಿಮ್ಮ ಬದುಕಿನ ಸೋಲು ಗೆಲುವುಗಳನ್ನು ಸೂಚಿಸುತ್ತದೆ .ಹಾಗಾಗಿ ಬದುಕಿನಲ್ಲಿ ಯಶಸ್ಸು ಬೇಕೆಂದರೆ ನಿಮ್ಮ ಅಂಗೈ ರೇಖೆಯನ್ನು ನೀವು ತಿಳಿದುಕೊಳ್ಳಲೇ ಬೇಕು ಈ ರೀತಿಯ ಶಾಸ್ತ್ರವನ್ನು ಹಸ್ತಾ ಸಾಮುದ್ರಿಕ ಚಿಹ್ನೆ ಅಥವಾ ಅಂಗೈ ರೇಖೆ ಶಾಸ್ತ್ರ ಎಂದು...

ಜನರ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬೀಳದಿರಲು ಹೀಗೆ ಮಾಡಿ …!

Devotional tips: ನಿಮ್ಮ ಮನೆಯಲ್ಲಿ ಉಪ್ಪಿನಿಂದ ಈ ಕೆಲಸ ಮಾಡಿದರೆ ಮನೆಗೆ ಇರುವಂತಹ ದೃಷ್ಟಿ ದೋಷಗಳು ಕಳೆದು ಹೋಗುತ್ತದೆ ,ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬಿದ್ದರೆ ,ನಿಮ್ಮ ಕುಟುಂಬ ಅಭಿವೃದಿ ಹೊಂದುವುದಿಲ್ಲ ,ಸಾಲಗಳನ್ನು ತೀರಿಸಲು ಕಷ್ಟವಾದಾಗ ,ಗಂಡ ಹೆಂಡತಿ ಜಗಳ ಜಾಸ್ತಿಯಾದಾಗ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ,ಈ ಸಮಸ್ಯೆಗಳು ಜನರ ದೃಷ್ಟಿಯಿಂದ ಆಗುತ್ತಿರುತ್ತದೆ...

ಅಮಾವಾಸ್ಯೆಯ ದಿನ ಮಾಡ ಬೇಕಾದ ತ್ರಿಕೋನ ಪೂಜ ನಿಯಮಗಳು …!

Devotional tips: ಅಕ್ಟೋಬರ್ ೨೫ ವಿಶೇಷವಾದ ಅಮಾವಾಸ್ಯೆ ಬಂದಿದೆ ಅವತ್ತಿನ ದಿನ ಮನೆಯಲ್ಲಿ ಈ ರೀತಿಯಾಗಿ ಲಕ್ಷ್ಮಿ ದೇವಿಯನ್ನು ಪೂಜೆಮಾಡಿದರೆ ನಿಮಗೆ ಅದೃಷ್ಟ ಪ್ರಾಪ್ತಿಯಾಗುತ್ತದೆ ಹಾಗು ಸಕಲ ದಾರಿದ್ರ್ಯ ದೋಷಗಳು ದೂರವಾಗುತ್ತದೆ ,ಅವಿತ್ತಿನ ದಿನ ಮನೆಯಲ್ಲಿ ಮಾಡಲೇ ಬೇಕಾದ ಮೂರೂ ವಿಶೇಷವಾದ ಕೆಲಸಗಳು ಯಾವುದು ಈ ಕೆಲಸ ಮಾಡುವುದರಿಂದ ಯಾವೆಲ್ಲ ಲಾಭಗಳು ಪ್ರಾಪ್ತಿಯಾಗುತ್ತದೆ ,ಈ ಕೆಲಸ...
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img