Wednesday, January 21, 2026

Onam

ತನಗೆ ತಿಳಿಸದೇ, ಹೂವಿನ ರಂಗೋಲಿ ಬಿಡಿಸಿದ್ದಕ್ಕೆ ಹೊಟ್ಟೆಕಿಚ್ಚಿನ ಬುದ್ಧಿ ತೋರಿಸಿದ ಮಹಿಳೆ

Bengaluru News: ಎರಡು ದೇಹ ಒಂದೇ ಪ್ರಾಣವೆಂಬಂತೆ, ಹಲವು ರಾಜ್ಯ, ತರಹೇವಾರಿ ಸಂಸ್ಕೃತಿ ಪದ್ಧತಿಗಳನ್ನು ಒಳಗೊಂಡ ಭಾರತ, ಐಕ್ಯತೆಗೆ ಹೆಸರುವಾಸಿ. ಆದರೆ ಕೆಲವು ಕೋಮುವಾದಿಗಳು, ಹೊಟ್ಟೆಕಿಚ್ಚಿನ ಜನರ ಗುಣಗಳಿಂದ, ಈ ಐಕ್ಯತೆಗೆ ಧಕ್ಕೆಯಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಗಣೇಶ ವಿಸರ್ಜನೆ ವೇಳೆ ಗಲಭೆ ಉಂಟಾಗಿದ್ದು, ದೊಡ್ಡ ಗಲಾಟೆಯೇ ನಡೆದು ಹೋಯಿತು. ಇದೀಗ, ಓನಮ್‌ಗಾಗಿ ಹಾಕಿದ ಹೂವಿನ...

Kerala News: ಇಡ್ಲಿ ತಿನ್ನಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿ

Kerala News: ಈ ವರ್ಷ ಆಹಾರ ಸೇವಿಸಲು ಹೋಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿದೆ. ಬಜ್ಜಿ ತಿನ್ನಲು ಹೋಗಿ ವ್ಯಕ್ತಿ ಸಾವು. ಬಟರ್ ಚಿಕನ್ ತಿಂದು ವ್ಯಕ್ತಿ ಸಾವು. ಹೀಗೆ ತಮ್ಮಿಷ್ಟದ ಆಹಾರ ಸೇವನೆಯೇ, ಅವರ ಜೀವ ತೆಗೆುವ ಹಾಗಾದ ಘಟನೆ ಹೆಚ್ಚಾಗಿದೆ. ಅದೇ ರೀತಿ ಇ್ಲಲೋರ್ವ ವ್ಯಕ್ತಿ ಇಡ್ಲಿ ತಿನ್ನಲು ಹೋಗಿ, ಸಾವನ್ನಪ್ಪಿದ್ದಾನೆ. https://youtu.be/MQUcMyh8nYU ಕೇರಳದ ಪಲಕ್ಕಡ್‌ನಲ್ಲಿ...
- Advertisement -spot_img

Latest News

ಬಾಂಗ್ಲಾದೇಶಕ್ಕೆ ಐಸಿಸಿ ಕೊನೆ ಅವಕಾಶ!

ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್‌ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌...
- Advertisement -spot_img