Monday, September 7, 2026

ondankekaadu

‘ಒಂದಂಕೆ ಕಾಡು’ ಮೋಷನ್ ಪೋಸ್ಟರ್ ರಿಲೀಸ್…!

ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದ ನಿರ್ದೇಶಕ ರಾಮಚಂದ್ರ ವೈದ್ಯ..! ಜೊತೆ ಜೊತೆಯಲಿ, ಶುಭ ವಿವಾಹ, ಮಾನಸ ಸರೋವರ ಸೇರಿದಂತೆ ಹಲವು ಧಾರಾವಾಹಿಗಳ ನಿರ್ದೇಶಿಸಿ.. ಕಳೆದ ಹದಿನೈದು ವರ್ಷಗಳಿಂದ ಕಿರುತೆರೆ ಲೋಕದಲ್ಲಿ ಛಾಪೂ ಮೂಡಿಸಿರುವ ನಿರ್ದೇಶಕ ರಾಮಚಂದ್ರ ವೈದ್ಯ ಈಗ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. 'ಒಂದಂಕೆ ಕಾಡು' ಸಿನಿಮಾ ಮೂಲಕ ಚಂದನವನದ ಅಂಗಳ ಪ್ರವೇಶಿಸಿದ್ದಾರೆ. 'ಒಂದಂಕೆ ಕಾಡು' ಮೋಷನ್ ಪೋಸ್ಟರ್...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img