Friday, July 11, 2025

one day series

ಏಕ ದಿನ ಸರಣಿ ಕುಸಾಲ್ ಪೆರೇರ ಔಟ್

www.karnatakatv.net : ಭಾನುವಾರದಿಂದ ಆರಂಭವಾಗಲಿರುವ  ಭಾರತ ತಂಡದ ವಿರುದ್ದ ಲಂಕಾ  ತಂಡವು ಲಿಮಿಟೆಡ್ ಓವರ್ ಗಳ ಸರಣಿಗೂ ಮೋದಲೇ ಹಿನ್ನಡೆಯಾಗಿದೆ. ಮಾಜಿ ನಾಯಕ ವಿಕೆಟ್ ಕೀಪರ್, ಕುಸಾಲ್ ಪೆರೇರಾ ಏಕದಿನ ಮತ್ತು ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಗಾಯದ ಸಮಸ್ಯೆಯಿಂದ ವೇಗಿ ಬಿನೂರ ಫರ್ನಾಂಡೋ ಕೂಡಾ ಏಕದಿನ ಸರಣಿ ಇಂದ ಕೊರಬಿದ್ದಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img