ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದ ಭಾರತ ಏಕದಿನ ತಂಡ ಸರಣಿಯನ್ನು ಕಳೆದುಕೊಂಡಿದ್ದರೂ, ಕೊನೆಯ ಪಂದ್ಯದಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಸಿಡ್ನಿಯಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್ಗಳಿಂದ ಸೋಲಿಸಿ ಪ್ರವಾಸಕ್ಕೆ ಜಯಭೇರಿ ಬಾರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 46.4 ಓವರ್ಗಳಲ್ಲಿ 236 ರನ್ಗಳಷ್ಟೇ ಗಳಿಸಿತು. ನಂತರ ಭಾರತದ ಪರವಾಗಿ ನಾಯಕ ರೋಹಿತ್ ಶರ್ಮಾ ಮತ್ತು...
www.karnatakatv.net : ಭಾನುವಾರದಿಂದ ಆರಂಭವಾಗಲಿರುವ ಭಾರತ ತಂಡದ ವಿರುದ್ದ ಲಂಕಾ ತಂಡವು ಲಿಮಿಟೆಡ್ ಓವರ್ ಗಳ ಸರಣಿಗೂ ಮೋದಲೇ ಹಿನ್ನಡೆಯಾಗಿದೆ. ಮಾಜಿ ನಾಯಕ ವಿಕೆಟ್ ಕೀಪರ್, ಕುಸಾಲ್ ಪೆರೇರಾ ಏಕದಿನ ಮತ್ತು ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಗಾಯದ ಸಮಸ್ಯೆಯಿಂದ
ವೇಗಿ ಬಿನೂರ ಫರ್ನಾಂಡೋ ಕೂಡಾ ಏಕದಿನ ಸರಣಿ ಇಂದ ಕೊರಬಿದ್ದಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ...
ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...