Thursday, September 17, 2026

one day trip goravanahalli

ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ..!

ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ. ಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಅವರು ಇಂದು ವಿಧಿವಶರಾಗಿದ್ದಾರೆ. 66ವಯಸ್ಸಿನ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಒಬ್ಬ ಮಗ, ಒಬ್ಬ ಮಗಳನ್ನು ಪ್ರಸನ್ನ ಅವರು ಅಗಲಿದ್ದಾರೆ. ಪ್ರಸನ್ನ ಅವರು ಗೊರವನಹಳ್ಳಿ ದೇವಸ್ಥಾನದ ಸಂಸ್ಥಾಪಕರಾದ ಕಮಲಮ್ಮ ಅವರ ಪುತ್ರರು . ಕಮಲಮ್ಮ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img