Sunday, August 16, 2026

one eye coconut

ನಿಮ್ಮ ಅದೃಷ್ಟ ಖುಲಾಯಿಸಬೇಕೆಂದಲ್ಲಿ ಮನೆಯಲ್ಲಿ ಈ ವಸ್ತುಗಳು ಸದಾ ಇರಲಿ..

https://youtu.be/SgyFyPxQqfY ನಮ್ಮ ಲಕ್ ಖುಲಾಯಿಸಬೇಕು. ನಾನು ಶ್ರೀಮಂತರಾಗಬೇಕು. ಲಕ್ಷ್ಮೀ ನಮ್ಮ ಮೇಲೆ ಕೃಪೆ ತೋರಬೇಕು ಅನ್ನೋ ಆಸೆ ಹಲವರಿಗೆ ಇರುತ್ತದೆ. ಅಂಥ ಆಸೆ ನಮ್ಮಲ್ಲಿದ್ದರೆ, ನಾವು ಕೆಲವು ವಸ್ತುಗಳನ್ನ ಮನೆಯಲ್ಲಿ ಇರಿಸಿಕೊಳ್ಳಬೇಕಾಗುತ್ತದೆ. ಹಾಗಾದ್ರೆ ಯಾವ ವಸ್ತುಗಳನ್ನ ನಾವು ಮನೆಯಲ್ಲಿಟ್ರೆ, ನಮ್ಮ ಅದೃಷ್ಟ ಖುಲಾಯಿಸುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಂದು ಕಣ್ಣಿನ ತೆಂಗಿನಕಾಯಿ. ಸಾಮಾನ್ಯವಾಗಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img