Tuesday, August 4, 2026

One Person One Vote

ಜಿಬಿಎ ಚುನಾವಣೆಗೆ ಮುನ್ನ ದೊಡ್ಡ ಸ್ಫೋಟ?

ಸುಪ್ರೀಂ ಕೋರ್ಟ್ GBA ವ್ಯಾಪ್ತಿಯಲ್ಲಿ ಜೂನ್‌ 30ರೊಳಗೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿದ ಬೆನ್ನಲ್ಲೇ ಚುನಾವಣಾ ಸಿದ್ಧತೆಗಳು ಗರಿಗೆದರಿವೆ. ಇದರ ನಡುವೆ GBA ವ್ಯಾಪ್ತಿಯ ಐದು ನಗರಪಾಲಿಕೆಗಳಲ್ಲಿ ಮತದಾರರ ಲೆಕ್ಕಾಚಾರದ ಚರ್ಚೆ ಆರಂಭವಾಗಿದ್ದು, ಕರಡು ಮತದಾರರ ಪಟ್ಟಿ ಬಿಡುಗಡೆ ಬಳಿಕ ವಾರ್ಡ್‌ವಾರು ಅಸಮಾನ ಹಂಚಿಕೆ ಬೆಳಕಿಗೆ ಬಂದಿದೆ. ಒಂದೊಂದು ವಾರ್ಡ್‌ಗಳಲ್ಲಿ ಒಂದೊಂದು ರೀತಿಯ ಮತದಾರರ ಸಂಖ್ಯೆ...

ಸಂವಿಧಾನದ ವಿರುದ್ಧ ಪಿತೂರಿ ನಡೆದಿದೆ – ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!!!

ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನವನ್ನು ದುರ್ಬಲಗೊಳಿಸಲು ಶಕ್ತಿಗಳು ಪಿತೂರಿ ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮತಗಳ್ಳತನದ ಮೂಲಕ ಪ್ರಜಾಪ್ರಭುತ್ವವನ್ನು ಹಾಳು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ. ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img