political news
ಪ್ರತಿ ಕ್ಷೇತ್ರದಲ್ಲಿ ಹಲವಾರು ರೀತಿಯ ತಂತ್ರಗಾರಿಕೆ ಮೂಲಕ ಚುನಾವಣೆಯಲ್ಲಿ ಅಭ್ಯರ್ಥಿಗಳು ಗೆಲ್ಲಲು ಹೊರಟಿದ್ದಾರೆ. ಮಹಿಳೆಯರಿಗೆ ಸೀರೆ, ಯುವಕರಿಗೆ ದ್ವಿಚಕ್ರ ವಾಹನ. ದೇವಸ್ಥಾನಗಳ ಬೇಟಿ ಮಾಡುವುದು ಹೀಗೆ ಹಲವಾರು ರೀತಿಯಲ್ಲಿ ಸೆಣಸಾಡುತಿದ್ದಾರೆ. ಆದರೆ ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಅನಿಲ್ ಕುಮಾರ್ ಮೆಣಸಿನಕಾಯಿಯವರು ವಿಭೀನ್ನವಾಗಿ ಪ್ರಚಾರವನ್ನು ಮಾಡುತಿದ್ದಾರೆ.
ಎಲ್ಲಾ ಅಭ್ಯರ್ಥಿಗಳು ಎಲ್ಲವನ್ನು ಹಂಚುವ...
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಭರ್ಜರಿ ಮುನ್ನಡೆ ಸಾಧಿಸಿದ್ದು, ಮಹಾಘಟಬಂಧನ್ಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್–ಆರ್ಜೆಡಿ ಮೈತ್ರಿಯ ಕಳಪೆ ಸಾಧನೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಹಾರದಲ್ಲಿಯೂ...