Tuesday, April 28, 2026

OngoingRain

ರಾಜ್ಯದಲ್ಲಿ ಮಳೆಯ ಅಬ್ಬರ – ಶಾಲಾ-ಕಾಲೇಜುಗಳಿಗೆ ರಜೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮವಾಗಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದರ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30 ರಂದು ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳಸ,...
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img