Friday, May 9, 2025

onion

ಜುವೆಲ್ಲರಿ ಕೊಡುವ ಬದಲು ಈರುಳ್ಳಿ ಡಿಲೆವರಿ ಮಾಡಿದ ಆನ್‌ಲೈನ್ ಆ್ಯಪ್..?

News: ಆನ್‌ಲೈನ್ ಶಾಪಿಂಗ್‌ನಲ್ಲಿ ಅದೆಂಥೆಂಥ ಎಡವಟ್ಟು ನಡೆದಿರುವ ಬಗ್ಗೆ ನಾವು ನೀವು ಕೇಳಿರುತ್ತೇವೆ. ನೋಡಿರುತ್ತೇವೆ. ಇಲ್ಲಿ ಅಂಥದ್ದೇ ಮತ್ತೊಂದು ಎಡವಟ್ಟು ಆಗಿದ್ದು, ಆರ್ಡರ್ ಮಾಡಿದ್ದು ಜುವೆಲ್ಲರಿ ಆದರಿ ಬಂದಿದ್ದು ಈರುಳ್ಳಿ. ನಿಧಿ ಜೈನ್ ಎಂಬಾಕೆ ಆನ್‌ಲೈನ್‌ಲ್ಲಿ 3 ರೀತಿಯ ಆಭರಣಗಳನ್ನು ಆರ್ಡರ್ ಮಾಡಿದ್ದರು. ಅದರಲ್ಲಿ ಎರಡು ಆರ್ಡರ್ ಸರಿಯಾಗಿ ಬಂದಿದೆ. ಆದರೆ ಮೂರನೇ ಆರ್ಡರ್‌ನಲ್ಲಿ ಆಭರಣದ...

Health Tips: ಊಟದೊಂದಿಗೆ ಈರುಳ್ಳಿ ತಿಂದರೆ ಆರೋಗ್ಯಕ್ಕೇನು ಲಾಭ..?

Health Tips: ಹಳ್ಳಿ ಕಡೆ ಜನ ಅದರಲ್ಲೂ ಉತ್ತರಕರ್ನಾಟಕದ ಕಡೆ ಜನ ಹೆಚ್ಚಾಗಿ ಊಟದೊಂದಿಗೆ ಈರುಳ್ಳಿ ಸೇವನೆ ಮಾಡುತ್ತಾರೆ. ಹಾಗಾಗಿಯೇ ಹೆಚ್ಚಿನವರು ದೀರ್ಘಾಯುಷಿಗಳಾಗಿರುತ್ತಾರೆ. ಗಟ್ಟಿಮುಟ್ಟಾಗಿರುತ್ತಾರೆ. ಯಾಕಂದ್ರೆ ಹಸಿ ತರಕಾರಿಗಳು ಸೇರಿರುವ ಅವರ ಆರೋಗ್ಯಕರ ಆಹಾರವೇ, ಅವರನ್ನು ಆರೋಗ್ಯವಂತರನ್ನಾಗಿ ಮಾಡಿರುತ್ತದೆ. ಹಾಗಾದ್ರೆ ಈರುಳ್ಳಿ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. https://youtu.be/jFmIeJJgQTU ಈರುಳ್ಳಿ ಸೇವನೆಯಿಂದ ಮಧುಮೇಹ ನಿಯಂತ್ರಿಸಬಹುದು....

ಊಟದೊಂದಿಗೆ ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅತ್ಯದ್ಬುತ ಪ್ರಯೋಜನ

Health Tips: ಊಟ ಮಾಡುವಾಗ ಹಸಿ ತರಕಾರಿಗಳನ್ನು ತಿನ್ನುವುದು ಹಿರಿಯರಿಂದ ಬಂದ ಆರೋಗ್ಯ ಪದ್ಧತಿ. ಹಾಗಾಗಿಯೇ ಹಿಂದಿನ ಕಾಲದವರು ವಯಸ್ಸಾದರೂ, ಅದೆಷ್ಟು ಚೈತನ್ಯದಾಯಕವಾಗಿರುವುದನ್ನು ನಾವು ನೋಡುತ್ತೇವೆ. ಅದರಲ್ಲೂ ಊಟ ಮಾಡುವಾಗ ಹಸಿ ಈರುಳ್ಳಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಾಗುತ್ತದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. https://youtu.be/SkuMKuroDfE ಹಸಿ ಈರುಳ್ಳಿ ತಿನ್ನುವುದರಿಂದ ತಿಂದ ಆಹಾರ...

ಈರುಳ್ಳಿ ಮಾಲೆ ಧರಿಸಿ ಆಕ್ರೋಶ ವ್ಯಕ್ತಪಡಿಸಿದ ರೈತರು

Hubli News: ಹುಬ್ಬಳ್ಳಿ: ಈರುಳ್ಳಿ ಬೆಂಬಲ ಬೆಲೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಎನ್.ಎಂ. ಸಿದ್ದೇಶ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತವಾಗಿ ಕ್ವಿಂಟಲ್ ಈರುಳ್ಳಿಗೆ ೧೨೦೦ ರಿಂದ ೧೫೦೦ ವರೆಗೆ ಇದ್ದು, ೧ ಕ್ವಿಂಟಲ್ ಗೆ ೩೫೦೦ ರಿಂದ ಗರಿಷ್ಠ ೫೦೦೦...

ಇಳಿಕೆ ಕಾಣದ ಈರುಳ್ಳಿ ದರ: ಜನರ ಕಣ್ಣಲ್ಲಿ ನೀರು ತರಸಿದ ನೀರುಳ್ಳಿ…!

Political News: ಬೆಂಗಳೂರು: ರಾಜ್ಯದಲ್ಲಿ ವಾರದಿಂದೀಚೆಗೆ ಈರುಳ್ಳಿ ಸಗಟು ದರ ಇಳಿಮುಖವಾಗಿದೆ. ಆದರೆ, ಅದಕ್ಕೆ ತಕ್ಕಂತೆ ಎಲ್ಲೆಡೆಯೂ ಚಿಲ್ಲರೆ ಮಾರಾಟ ದರದಲ್ಲಿ ಇಳಿಕೆ ಆಗಿಲ್ಲ. ಬೆಂಗಳೂರು, ದಾವಣಗೆರೆ, ಹುಬ್ಬಳ್ಳಿ, ಧಾರವಾಡದಲ್ಲಿ ಚಿಲ್ಲರೆ ದರ ತಗ್ಗಿಲ್ಲ. ಆದರೆ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಕಲಬುರಗಿ, ಮಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದೆ. ಮಾರುಕಟ್ಟೆಗೆ ಆಮದು ಹೆಚ್ಚಾಗುತ್ತಿರುವುದರಿಂದ ಸಗಟು ದರ...

ಹುಬ್ಬಳ್ಳಿಯಲ್ಲಿ ಈರುಳ್ಳಿ ಕೆಜಿಗೆ 25 ರೂ. ನಂತೆ ಮಾರಾಟ ಮಾಡಿದ ಕೇಂದ್ರ ಸರ್ಕಾರ, ಜನರಲ್ಲಿ ಮನೆಮಾಡಿದ ಸಂತಸ

Hubballi News: ಹುಬ್ಬಳ್ಳಿ: ಒಂದು ಕೆ.ಜಿ. ಗೆ 68-80 ರೂ. ಗೆ ಈರುಳ್ಳಿ ಖರೀದಿಸುವ ಆತಂಕದಲ್ಲಿದ್ದ ಗೃಹಿಣಿಯರು ನಗರದಲ್ಲಿ ಮಂಗಳವಾರ ‘ಈರುಳ್ಳಿ ಕೆಜಿಗೆ 25 ರೂ’ ಎಂಬ ಬೋರ್ಡ್‌ಗಳಿರುವ ನಾಲ್ಕು ಮೊಬೈಲ್ ವ್ಯಾನ್‌ಗಳನ್ನು ಕಂಡು ಸಂತಸಪಟ್ಟರು. ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ (onion) ಮಾರಾಟಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲು ನಿರ್ಧರಿಸಿದ್ದು, ಗ್ರಾಹಕರಲ್ಲಿ ಸಂತಸ ಮೂಡಿಸಿದೆ....

ಶೀತವಾದ ಸಮಯದಲ್ಲಿ ಹಸಿ ಈರುಳ್ಳಿ ಸೇವನೆ ಯಾಕೆ ಮಾಡಬೇಕು..?

ಚಾಟ್ಸ್ ಮಾಡುವಾಗ, ರೊಟ್ಟಿ ಊಟ ಮಾಡುವಾಗ ಹಸಿ ಈರುಳ್ಳಿ ಇದ್ದರೇನೇ ಆ ತಿಂಡಿಯ ಟೇಸ್ಟ್ ಹೆಚ್ಚೋದು. ಅಲ್ಲದೇ ಹಸಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ. ಅದರಲ್ಲೂ ನೀವು ಶೀತವಾದಾಗ, ಈರುಳ್ಳಿ ಸೇವನೆ ಮಾಡಿದರೆ ತುಂಬಾ ಒಳ್ಳೆಯದು. ಹಾಗಾದ್ರೆ ಯಾಕೆ ಶೀತವಾದ ಸಮಯದಲ್ಲಿ ಹಸಿ ಈರುಳ್ಳಿ ಸೇವನೆ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ನಿಮಗೆ ಶೀತ-ಕೆಮ್ಮು ಬಂದಾಗ...

ಆಲೂ ಮತ್ತು ಈರುಳ್ಳಿ ಸೇರಿಸಿ ಈ ಪಕೋಡಾ ತಯಾರಿಸಿ..

ಆಲೂಗಡ್ಡೆ ಬಜ್ಜಿ ಅಥವಾ ಈರುಳ್ಳಿ ಬಜ್ಜಿಯನ್ನ ಸಪರೇಟ್ ಆಗಿ ಮಾಡಿ ತಿಂದಿರ್ತೀರಾ. ಆದ್ರೆ ಇವೆರಡನ್ನೂ ಮಿಕ್ಸ್ ಮಾಡಿ, ರುಚಿಕರ ಬಜ್ಜಿ ಮಾಡಬಹುದು. ಹಾಗಾದ್ರೆ ಆಲೂಗಡ್ಡೆ ಮತ್ತು ಈರುಳ್ಳಿ ಬಳಸಿ ಬಜ್ಜಿ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಅರ್ಧ ಕಪ್ ಅಕ್ಕಿಹಿಟ್ಟು, ಎರಡು ಉದ್ದಕ್ಕೆ ಕತ್ತರಿಸಿದ ಈರುಳ್ಳಿ, ಎರಡು ತುರಿದ ಆಲೂ, ಅರ್ಧ...

ಹಸಿ ಈರುಳ್ಳಿಯಲ್ಲಿದೆ ಅದ್ಭುತ ಆರೋಗ್ಯ ಲಾಭಗಳು..

ಹಳ್ಳಿ ಕಡೆ ಜನ ಊಟದೊಂದಿಗೆ ಹಸಿ ತರಕಾರಿ ತಿನ್ನುತ್ತಾರೆ. ಈರುಳ್ಳಿ, ಸೌತೇಕಾಯಿ, ಮೂಲಂಗಿ ಇತ್ಯಾದಿ ತಿನ್ನುತ್ತಾರೆ. ಈ ಕಾರಣಕ್ಕಾಗಿಯೇ ಅವರು ಆರೋಗ್ಯಕರವಾಗಿ, ಗಟ್ಟಿಮುಟ್ಟಾಗಿರುತ್ತಾರೆ. ಹಾಗಾದ್ರೆ ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ರೋಗ ನಿರೋಧಕ ಶಕ್ತಿ ಹೆಚ್ಚಬೇಕಂದ್ರೆ ಹಸಿ ಈರುಳ್ಳಿ ಸೇವಿಸಬೇಕು. ಕೆಲವರು ಶೀತವಾದಾಗ, ಜ್ವರ ಬಂದಾಗ, ಗಂಜಿ ಊಟದೊಂದಿಗೆ ಈರುಳ್ಳಿ...

ಉತ್ತಮ ಆರೋಗ್ಯಕಾಗಿ ಈರುಳ್ಳಿ …!

Health tips: ಈರುಳ್ಳಿಯಿಲ್ಲದೇ ಯಾರೂಕೂಡ ಮನೆಯಲ್ಲಿ ಅಡುಗೆ ಮಾಡುವುದಿಲ್ಲ ಸಾರು, ಪಲ್ಯ ಮಾಡಲು ಸಾಧ್ಯವಿಲ್ಲ. ಎಲ್ಲರ ಮನೆಗಳಲ್ಲಿ ಈರುಳ್ಳಿ ಹೆಚ್ಚಾಗಿ ಬಳಸುವ ತರಕಾರಿಯಾಗಿದೆ. ಈರುಳ್ಳಿಯನ್ನು ಬೇಯಿಸಿ ತಿನ್ನುವ ಬದಲು ಹಸಿಯಾಗಿ ಹಾಗೆ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವ ಈರುಳ್ಳಿಯಲ್ಲಿ ಸಲ್ಫರ್ ಅಂಶ ವಿರುವುದ್ರಿಂದ ನೈಸರ್ಗಿಕವಾಗಿ ರಕ್ತವನ್ನು ತೆಳುಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ಹೃದಯ...
- Advertisement -spot_img

Latest News

ಅಕ್ರಮ ನುಸುಳಲು ಯತ್ನಿಸಿದ 7 ಉಗ್ರರು ಮಟ್ಯಾಶ್‌..! : ರಾಕ್ಷಸರ ಬೇಟೆಯಾಡಿದ ಬಿಎಸ್‌ಎಫ್‌ ಯೋಧರು..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಆಪರೇಷನ್‌ ಸಿಂಧೂರ್‌ಗೆ ಪೂರ್ತಿ ಕಂಗಾಲಾಗಿರುವ ಪಾಕಿಸ್ತಾನ ಭಾರತದ ಮೇಲೆ ಹತಾಶೆಯಿಂದ ವಿಫಲ ದಾಳಿಗೆ ಯತ್ನಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದ...
- Advertisement -spot_img