Friday, September 18, 2026

#onion price hike

ಹಬ್ಬದ ಹೊತ್ತಲ್ಲಿ ದಿಢೀರ್ ಶಾಕ್- ಮತ್ತೆ ಗಗನಕ್ಕೇರಿದ ಈರುಳ್ಳಿ!

ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲೇ, ಅಡುಗೆ ಮನೆಯ ಪ್ರಮುಖ ಪರಿಕರವಾದ ಈರುಳ್ಳಿ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿರುವುದು ಜನಸಾಮಾನ್ಯರ ಕಣ್ಣಲ್ಲಿ ನೀರು ತರಿಸಿದೆ. ದೇಶದಾದ್ಯಂತ ಈರುಳ್ಳಿ ಬೆಲೆಯಲ್ಲಿ ಶೇಕಡಾ 40ರಿಂದ 45ರವರೆಗೆ ಜಿಗಿತ ಕಂಡುಬಂದಿದ್ದು, ಕೆಲ ದಿನಗಳ ಹಿಂದೆ ಮೂವತ್ತೈದು ರೂಪಾಯಿಗೆ ಸಿಗುತ್ತಿದ್ದ ಕೆ.ಜಿ ಈರುಳ್ಳಿ ಈಗ ಐವತ್ತರಿಂದ ಎಪ್ಪತ್ತು ರೂಪಾಯಿಗೆ ತಲುಪಿದೆ...

ಈರುಳ್ಳಿಗಳನ್ನು ಸಂಗ್ರಹ ಮಾಡಿ ಬೇಡಿಕೆ ಸೃಷ್ಟಿ ಮಾಡುತ್ತಿದ್ದಾರೆ; ಸಚಿವ ಶಿವಾನಂದ ಪಾಟೀಲ್..!

ಕೋಲಾರ: ನಗರದಲ್ಲಿ ಎಪಿಎಂಸಿ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ್ ಮಾತನಾಡಿ ಎಪಿಎಂಸಿ ಕಾಯ್ದೆಯನ್ನು ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ವಾಪಸ್ ಪಡೆದಿರಲಿಲ್ಲ ಕೇಂದ್ರ ಸರ್ಕಾರ ಮಾತ್ರ ವಾಪಸ್ ಪಡೆದಿತ್ತು ಎನ್ನುವ ಸತ್ಯವನ್ನು ಬಯಲಿಗೆಳೆದರು. ಸಮಿತಿ ಸದಸ್ಯರು ಮಾರುಕಟ್ಟೆಗಳಲ್ಲಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡುತ್ತೇವೆ. ಸದನ ಸಮಿತಿಯ ವರದಿ ಆಧರಿಸಿ ರಾಜ್ಯ ಸರ್ಕಾರ ಕ್ರಮ...

ಕೊಯ್ಯುವುದೇ ಬೇಡ ಬೆಲೆ ಕೇಳಿದರೆ ಕಣ್ಣೀರು ಬರುತ್ತೆ..! ಈರುಳ್ಳಿ ಬೆಲೆ ರಾಕೇಟ್ ವೇಗದಲ್ಲಿ ಏರಿಕೆ..!

ರಾಜ್ಯ ಸುದ್ದಿ: ದಿನಬಳಕೆ ವಸ್ತುಗಳ ಜೊತೆಗೆ ತರಕಾರಿಗಳ ಬೆಲೆ ಏರಿಕೆ ಸಾಮಾನ್ಯವಾಗಿದೆ ಇಷ್ಟುದಿನ ಕೆಂಪು ಸುಂದರಿ ಎಂದೆ ಬಿರುದು ಪಡೆದಿದ್ದ ಟೊಮಾಟೋ ಬೆಲೆ ಗಗನಕ್ಕೆ ಏರಿ ನಂತರ ಪಾತಾಳಕ್ಕೆ ಇಳಿದದ್ದೂ ಆಗಿದೆ. ಆದರೆ ಈಗ ಉಳ್ಳಾಗಡ್ಡೆ ಬೆಲೆ ದಿನದಿಂದ ದಿನಕ್ಕೆ ರಾಕೇಟ್ ವೇಗದಲ್ಲಿ ಏರಿಕೆಯಾಗುತ್ತಿದೆ. ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img