Tuesday, October 28, 2025

online class

ಮಕ್ಕಳಿಗೆ ಆನ್ ಲೈನ್ ಪಾಠ ಮಾಡಿ: ಎಚ್.ವಿಶ್ವನಾಥ್

ಮೈಸೂರು: ಕೋವಿಡ್ ರೂಪಾಂತರದ ತೀವ್ರತೆ ಬಗ್ಗೆ ತಜ್ಞರು ಹೇಳಿದ್ದಾರೆ. ಆದರೆ ಶಾಲಾ ಕಾಲೇಜುಗಳಲ್ಲಿ ದನ ತುಂಬಿದಂತೆ ತುಂಬಲಾಗುತ್ತಿದೆ. ಶಿಕ್ಷಣ ಸಚಿವರು ಏನು‌ ಮಾಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚು ಕಡಿಮೆಯಾದರೆ ದೊಡ್ಡ ಅನಾಹುತವಾಗುತ್ತದೆ. ಇದು ಮಕ್ಕಳ ವಿಚಾರ, ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು. ಹೊಸ ವೈರಸ್ ವೇಗವಾಗಿ...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img