Sunday, April 13, 2025

online news

ಮಾಜಿ ಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್

ಕರ್ನಾಟಕ ಟಿವಿ : ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ಹಾಲಿ ಸಚಿವ ಅಶೋಕ್ ಚವ್ಹಾಣ್ ಗೆ ಕೊರೊನಾ ಸೋಂಕು ತಗುಲಿದೆ. ಅಶೋಕ್ ಚವ್ಹಾಣ್ ಡ್ರೈವರ್ ಗೆ 5 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅಶೋಕ್ ಚವ್ಹಾಣ್ 5 ದಿನಗಳಿಂದ ಕ್ವಾರಂಟೈನ್ ನಲ್ಲಿ ಇದ್ರು. ಇದೀಗ ಸಚಿವಅಶೋಕ್ ಚವ್ಹಾಣ್ ಗೂ ಸೋಂಕು ತಗುಲಿರೋದು...

ಸೂಟುಬೂಟು ತೊಟ್ಟು ದಾವೋಸ್ ಕಡೆ ಬಿಎಸ್ ವೈ ಪಯಣ.

ಕರ್ನಾಟಕ ಟಿವಿ : ಮುಖ್ಯಮಂತ್ರಿ ಯಡಿಯೂರಪ್ಪ ಸಂಫುಟ ವಿಸ್ತರಣೆ ಗೊಂದಲದ ನಡುವೆ  ದಾವೋಸ್ ಗೆ ಪ್ರಯಾಣ ಬೆಳೆಸಿದ್ರು.. ಜಾಗತಿಕ ಹೂಡಿಕೆದಾರರ ಮೂರು ದಿನಗಳ ಸಮಾವೇಶದಲ್ಲಿ ಭಾಗಿತ್ತಿರುವ ಸಿಎಂರನ್ನ ಡಿಸಿಎಂ ಡಾ ಅಶ್ವಥ್ ನಾರಾಯಣ್ ಸೇರಿದಂತೆ ಸಂಪುಟ ಸಚಿವರು ಬೀಳ್ಕೊಟ್ರು.. ಸಂಪುಟ ವಿಸ್ತರಣೆಗೆ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಡದಿರೋದಕ್ಕೆ ಬೇಸರ ಗೊಂಡಿರುವ  ಯಡಿಯೂರಪ್ಪ...

ಎಡ, ಬಲ ಸಂಘರ್ಷ : ನಿರುದ್ಯೋಗ, ರೈತರ ಪಾಡು ಕೇಳೋರ್ಯಾರು..?

ಕರ್ನಾಟಕ ಟಿವಿ : ದೇಶದಲ್ಲಿ ಈಗ ಸಿಎಎ, ಎನ್ ಆರ್ ಸಿ, ಎನ್ ಪಿಆರ್ ಭಾರೀ ಗಲಾಟೆ ಗದ್ದಲಕ್ಕೆ ಕಾರಣವಾಗಿದೆ.. ಈ ನಡುವೆ ಕಳೆದೊಂಡು ವರ್ಷದಿಂದ ದೇಶಾದ್ಯಂತ ಕೋಟ್ಯಂತರ ಜನ ಕೆಲಸ ಕಳೆದುಕೊಂಡು ಕಂಗಾಲಾಗಿದ್ದಾರೆ.. ಪ್ರತೀ ವರ್ಷ ಪದವಿ ಮುಗಿಸಿ ಕೆಲಸ ಸಿಗುತ್ತೆ ಅಂತ ಕಾಯ್ತಿರೋ ಕೋಟ್ಯಂತರ ಯುವ ಜನತೆ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ..  ಇತ್ತ 2000 ನೇ ಇಸವಿಯಲ್ಲಿ...

ವರ್ಗಾವಣೆ ಮಾಡೋದ್ರಲ್ಲಿ ಕುಮಾರಸ್ವಾಮಿ ಡಾನ್, ಕಿಂಗ್

ಕರ್ನಾಟಕ ಟಿವಿ : ಮಾಜಿ ಸಿಎಂ ಕುಮಾರಸ್ವಾಮಿ ವರ್ಗಾವಣೆ ಆರೋಪ ವಿಚಾರ ಸಂಬಂಧ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಡಾ.ಅಶ್ವಥನಾರಾಯಣ ತಿರುಗೇಟು ನೀಡಿದ್ದಾರೆ. ವರ್ಗಾವಣೆಯಲ್ಲಿ ಕುಮಾರಸ್ವಾಮಿ ಡಾನ್, ಕಿಂಗ್. ನಾನು ಯಾವುದೇ ಒಂದು ರೂಪಾಯಿಯನ್ನ ವರ್ಗಾವಣೆಯಿಂದ ಪಡೆದಿಲ್ಲ. ಯಾರು ವರ್ಗಾವಣೆ ನಡೆಸಿದ್ರು ಅವ್ರು ಇವಾಗ ಈ ರೀತಿ ಹೇಳಿದ್ದಾರೆ ಕುಮಾರಸ್ವಾಮಿ...

ಕನಕಪುರ, ರಾಮನಗರದಲ್ಲಿ ಡಿಕೆಶಿ ಬೆಂಬಲಿಸಿ ಬಂದ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆಗಿಳಿದಿದ್ದಾರೆ. ಡಿಕೆ ಶಿವಕುಮಾರ್ ರನ್ನ ಬಿಜೆಪಿ ರಾಜಕೀಯ ದ್ವೇಷ ಹಿನ್ನೆಲೆ ಬಂಧಿಸಿದೆ ಎಂದು ಆರೋಪಿಸಿರುವ ಬೆಂಬಲಿಗರು ನಾಳೆ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ. ಇತ್ತ ರಾಮನಗರದಲ್ಲೂ ಸಹ ಡಿಕೆಶಿ ಬೆಂಬಲಿಗರು ಬೀದಿಗಿಳಿದು ಬಿಜೆಪಿ ವಿರುದ್ಧ ಆಕ್ರೋಶ...

ಕಾವೇರಿ ಕೂಗು : ಸದ್ಗುರು ಸ್ಪಷ್ಟನೆಗೆ ರೈತಸಂಘ ಒತ್ತಾಯ

ಕರ್ನಾಟಕ ಟಿವಿ : ಜಗ್ಗಿ ವಾಸುದೇವ್ ಅವರ ಕಾವೇರಿ ಕೂಗು ಆಂದೋಲನ ವ್ಯಾಪಕ ಪ್ರಚಾರ ಪಡೆಯುತ್ತಿರುವ ಹಿನ್ನೆಲೆಯಲ್ಲೇ ರಾಜ್ಯ ರೈತ ಸಂಘ ಕಾವೇರಿ ಕೂಗು ಆಂದೋಲನದ ಕೆಲ ಅಂಶಗಳಿಗೆ ಆಕ್ಷೇಪ ವ್ಯಕ್ತಪಡಿಸಿದೆ. ರೈತಸಂಘದ ಆಕ್ಷೇಪಕ್ಕೆ ಕಾರಣ ಏನು..? ಕಾವೇರಿ ನದಿಪಾತ್ರದ 1 ಕಿ ಮೀ ವ್ಯಾಪ್ತಿಯಲ್ಲಿ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸಬೇಕು...

ಅಧಿಕಾರಿಗಳಿಗೆ ಚಳಿಬಿಡಿಸಿದ ಸಚಿವ ಸುರೇಶ್ ಕುಮಾರ್

ಸಕಾಲ ಯೋಜನೆಯಡಿಯ ಅರ್ಜಿಗಳ ವಿಲೇವಾರಿ ತೀವ್ರ ವಿಳಂಬ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಕಾಲ ಯೋಜನೆ ಪರಿಶೀಲನೆ ನಡೆಸಿದ ಸುರೇಶ್ ಕುಮಾರ್ ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ್ರು. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಪ್ರತಿ ತಿಂಗಳು ಸಕಾಲದ ಪ್ರಗತಿ ಪರಿಶೀಲನೆ ಮಾಡಲು ಸುರೇಶ್ ಕುಮಾರ್...

ಜಿ.ಟಿ ದೇವೇಗೌಡ ಪುತ್ರನಿಗಿಲ್ಲ ಟಿಕೆಟ್..!

ಕರ್ನಾಟಕ ಟಿವಿ : ಜೆಡಿಎಸ್ ನಿಂದ ದೂರವಾಗಿ ಅನರ್ಹವಾಗಿರುವ ಹೆಚ್ ವಿಶ್ವನಾಥ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾಗಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿಕೊಂಡು ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ವಿಶ್ವನಾಥ್ ವಿರುದ್ಧ ದೇವೇಗೌಡರು ಸಿಡಿದೆದ್ದಿದ್ದಾರೆ.. ಇಂದು ಹುಣಸೂರು ಭಾಗದ ಜೆಡಿಎಸ್ ನಾಯಕರ ಸಭೆ ಮಾಡ್ತಿದ್ದಾರೆ.. ಸಭೆಯಲ್ಲಿ ಕ್ಷೇತ್ರವನ್ನ ಉಳಿಸಿಕೊಳ್ಳೋದು ಹೇಗೆ..? ಯಾರು ಅಭ್ಯರ್ಥಿಯಾಗಬೇಕು ಅನ್ನೋದು ಚರ್ಚೆಯಾಗಿದೆ....

ಯಾರು ಈ ಡಿ.ಕೆ ಶಿವಕುಮಾರ್..? ಗೊತ್ತಾ ಇವರ ಹಿಸ್ಟರಿ..?

ಕರ್ನಾಟಕ ಟಿವಿ : ಇಡೀ ದೇಶಾದ್ಯಂತ ಸದ್ಯ ಚರ್ಚೆಯಾಗ್ತಿರುವ ಏಕೈಕ ರಾಜಕಾರಣಿ ಅಂದ್ರೆ ಅದು ಡಿಕೆ ಶಿವಕುಮಾರ್.. ಡಿಕೆ ಶಿವಕುಮಾರ್ ರಾಜಕಾರಣಕ್ಕೆ ಬಂದಿದ್ದೇಗೆ..? ಇಷ್ಟೊಂದು ಪ್ರಭಾವಿಯಾಗಿ ಬೆಳೆದಿದ್ದು ಹೇಗೆ ಅಂತ ತಿರುಗಿ ನೋಡಿದ್ರೆ ಕಾಣ್ಸೋದು ಥೇಟ್ ರಾಯಲಸೀಮಾ ರಾಜಕೀಯ ಮೀರಿಸುವ ಪೊಲಿಟಿಕಲ್ ಹಿಸ್ಟರಿ.. ಹೌದು ತೊಂಬತ್ತರ ದಶಕದಲ್ಲೇ ದೇವೇಗೌಡರ ಫ್ಯಾಮಿಲಿಯನ್ನ ಮಕಾಡೆ ಮಲಗಿಸಿದ್ದ ಸಾತನೂರ್...

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದು ಮಾತು..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗೌಡರ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಸರ್ಕಾರ ಪತನಕ್ಕೆ ಕಾರಣ ಅಂತ ಘಂಟಾಘೋಷವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು.. ನಂತರ ಜೆಡಿಎಸ್ ನಾಯಕರೂ ಸರ್ಕಾರ ಬೀಳಿಸಿದ್ದೆ ಸಿದ್ದರಾಮಯ್ಯ ಶಿಷ್ಯಂದಿರು ಅಂತ ತಿರುಗೇಟು ನೀಡಿದ್ರು....
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img