Sunday, September 13, 2026

online news

ಹಾಲು ಕುಡಿದವ್ರೇ ಬದಕಲ್ಲ, ವಿಷ ಕುಡಿದವ್ರು ಬದುಕ್ತಾರಾ..?

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ.. ರಾಜ್ಯದಲ್ಲಿ ತೀವ್ರ ನೆರೆಯಿಂದ ಜನ ಕಂಗೆಟ್ಟಿದ್ದಾರೆ. ಸರಿಯಾದ ಪರಿಹಾರ ಕೊಟ್ಟಿಲ್ಲ, ಸಾವಿರಾರು ಜನ ಮನೆ ಮಠ ಕಳೆದುಕೊಂಡಿದ್ದಾರೆ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಅಂತ ವಾಗ್ದಾಳಿ ನಡೆಸಿದ್ರು.. ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಯಾಕಂದ್ರೆ ಹಾಲು...

ದುನಿಯಾ ವಿಜಯ್ ಸಲಗನಿಗೆ ಪುನೀತ್ ಸಲಾಂ

ಕರ್ನಾಟಕ ಮೂವೀಸ್ : ಇದೇ ಮೊದಲ ಬಾರಿಗೆ ನಾಯಕ ನಟ ದುನಿಯಾ ವಿಜಯ್ ಕಥೇ-ಚಿತ್ರಕತೆ-ನಿರ್ದೇಶನ, ನಾಯಕ ನಟ ಎಲ್ಲಾ ರೋಲ್ ನಲ್ಲಿ ಕಾಣಿಸಿಕೊಳ್ತಿರುವ ಸಿನಿಮಾ ಸಲಗ..  ಸಲಗನ ಪೋಸ್ಟರ್ ಅನ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರಿಲೀಸ್ ಮಾಡಿದ್ರು.. ಸಲಗ ಮೂವೀಯಲ್ಲಿ ದುನಿಯಾ ವಿಜಯ್ ಲಾಂಗ್ ಹಿಡಿದು ಕುಳಿತಿರುವ ಪೋಸ್ಟರ್ ಇದಾಗಿದ್ದು. ಸಿನಿಮಾವನ್ನ...

ಮಠದಲ್ಲಿ ಸಿಂಗಂ ಅಣ್ಣಾಮಲೈ..!

ಕರ್ನಾಟಕ ಟಿವಿ : ಪೊಲೀಸ್ ಇಲಾಖೆಗೆ ರಾಜೀನಾಮೆ ಕೊಟ್ಟಿರುವ ನಮ್ಮ ಸಿಂಗಂ ಅಣ್ಣಾಮಲೈ ಮಠಕ್ಕೆ ಭೇಟಿ ನೀಡಿದ್ರು.. ರಾಜೀನಾಮೆ ನೀಡಿದ ನಂತರ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಿರುವಅಣ್ಣಾ ಮಲೈ ಇಂದು ಉತ್ತರ ಕನ್ನಡ ಜಿಲ್ಲೆ ಶಿರಸಿಯ ಸೋಂದಾ ಊರಿನ ವಾಧಿರಾಜ ಮಠಕ್ಕೆ ಭೇಟಿ ನೀಡಿದ್ರು. ಶ್ರೀಗಳ ಜೊತೆ ಆಧ್ಯಾತ್ಮದ ಬಗ್ಗೆ ಅಣ್ಣಾಮಲೈ ಚರ್ಚೆ ಸ್ನೇಹಿತರೊಂದಿಗೆ ಮಠಕ್ಕೆ ಭೇಟಿ ನೀಡಿದ್ದ...

ಬಿಜೆಪಿ ವಿರುದ್ಧ ಬೀದಿಗಿಳಿದ ಮಹಿಳಾ ಕಾಂಗ್ರೆಸ್

ಕರ್ನಾಟಕ ಟಿವಿ : ಇಂದು ರಾಜ್ಯಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ ಪುಷ್ಟಾ ಅಮರ್ ನಾಥ್ ನೇತೃತ್ವದಲ್ಲಿ ಸಾವಿರಾರು ಮಹಿಳಾಕಾಂಗ್ರೆಸ್ ಕಾರ್ಯಕರ್ತೆಯರು ಮಲ್ಲೇಶ್ವರಂ ಬಿಜರೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ರು.. ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕರು ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಇದು ಹೆಚ್ಚು ದಿನ ನಡೆಯೋದಿಲ್ಲ.. ಬಿಜೆಪಿ ಈ ಕೂಡಲೇ ದ್ವೇಷ ರಾಜಕಾರಣ ನಿಲ್ಲಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಭಾರೀ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img