Tuesday, October 14, 2025

online websites

ಆನ್‌ಲೈನ್ ಸೇವೆಯ ಭಕ್ತರೇ ಎಚ್ಚರ : ದೇವರ ಹೆಸರಲ್ಲಿ ಮಹಾ ವಂಚನೆ!

ಆನ್‌ಲೈನ್ ಸೇವೆಗೆ ಮೊರೆ ಹೋಗುವ ಭಕ್ತರು ಹುಷಾರಾಗಿರಿ. ಕರ್ನಾಟಕದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಂದ ಕೋಟ್ಯಾಂತರ ಹಣ ವಂಚಿಸಿದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಪೂಜೆ ಹೆಸರಿನಲ್ಲಿ ಹಣ ಸಂಗ್ರಹಿಸಲಾಗುತ್ತಿತ್ತು. ತೆಲಂಗಾಣ ಮೂಲದ ಸುದೀಪ್...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img