Monday, August 17, 2026

Open access

ದೇವಸ್ಥಾನದಲ್ಲಿ ಎಲ್ಲರಿಗೂ ಮುಕ್ತ ಪ್ರವೇಶ..!

www.karnatakatv.net : ತುಮಕೂರು: ಕಾನೂನು ರೀತಿ ನಿಯಮಗಳಿಗಿಂತ ಮಾನವೀಯತೆಯೇ ದೊಡ್ಡದು ಎಂಬುದನ್ನು ಪ್ರತಿಯೊಬ್ಬರೂ ಅರಿತು ಜೀವನವನ್ನ ಮಾಡಬೇಕು ಎಂದು ಶಿರಾದ ಡಿವೈಎಸ್ ಪಿ ಕುಮಾರಸ್ವಾಮಿ ತಿಳಿಸಿದರು ಗುಬ್ಬಿ ಪಟ್ಟಣದ ಬಾವಿಮನೆ ಕಲ್ಯಾಣ ಮಂಟಪದಲ್ಲಿ, ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ಮುಜರಾಯಿ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸುವ ಕುರಿತು ಚರ್ಚೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img