Tuesday, August 25, 2026

open challenage

ಡಿಕೆ V/S ತೇಜಸ್ವಿ ಓಪನ್‌ ಚಾಲೆಂಜ್ : ಡಿಸಿಎಂಗೆ ತೇಜಸ್ವಿ ಸೂರ್ಯ ಸವಾಲ್

ಬೆಂಗಳೂರಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರ ರಾಜ್ಯ ರಾಜಕೀಯದ ಚರ್ಚಾ ವಿಷಯವಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ ನಡುವಣ ವಾಕ್ಸಮರ ಜೋರಾಗುತ್ತಿದೆ. ಸುರಂಗ ಮಾರ್ಗ ರಸ್ತೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ. ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ಎರಡು ದಿನಗಳ ಹಿಂದಷ್ಟೇ ತೇಜಸ್ವಿ ಸೂರ್ಯ ಆರೋಪಿಸಿದ್ದರು. ಅಲ್ಲದೆ, ತೇಜಸ್ವಿ ಸೂರ್ಯ ಅವರು...
- Advertisement -spot_img

Latest News

ಗಡ್ಕರಿ ರಾಜಕೀಯಕ್ಕೆ ನಿವೃತ್ತಿ? ಬಿಜೆಪಿಯಲ್ಲಿ ಸಂಚಲನ!

ಸಾರ್ವಜನಿಕ ಜೀವನ ಮತ್ತು ರಾಜಕೀಯ ಜವಾಬ್ದಾರಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಅಚ್ಚರಿಯ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ...
- Advertisement -spot_img