Saturday, March 7, 2026

open challenge

ಸಿದ್ದ VS ಯದುವೀರ್ : CMಗೆ ಓಪನ್‌ ಚಾಲೆಂಜ್‌

ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್, ರಾಜ್ಯ ಸರ್ಕಾರಿಂದ ಆಗಿರುವ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವೇತಪತ್ರ ಹೊರಡಿಸಲಿ, ನಂತರ ನಮ್ಮನ್ನು ಚರ್ಚೆಗೆ ಆಹ್ವಾನಿಸಲಿ ಎಂದು ಸವಾಲು ಹಾಕಿದ್ದಾರೆ. ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ...
- Advertisement -spot_img

Latest News

ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು..?: ಕದಲೂರು ಉದಯ್ ಆರೋಪಕ್ಕೆ ಹೆಚ್ಡಿಕೆ ವ್ಯಂಗ್ಯ

Mandya: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಮಂಡ್ಯದ ವಿಸಿ ಫಾರ್ಮ್‌ನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,...
- Advertisement -spot_img