Wednesday, April 22, 2026

open challenge

ಸಿದ್ದ VS ಯದುವೀರ್ : CMಗೆ ಓಪನ್‌ ಚಾಲೆಂಜ್‌

ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್, ರಾಜ್ಯ ಸರ್ಕಾರಿಂದ ಆಗಿರುವ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವೇತಪತ್ರ ಹೊರಡಿಸಲಿ, ನಂತರ ನಮ್ಮನ್ನು ಚರ್ಚೆಗೆ ಆಹ್ವಾನಿಸಲಿ ಎಂದು ಸವಾಲು ಹಾಕಿದ್ದಾರೆ. ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img