ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಸರ್ಕಾರಿಂದ ಆಗಿರುವ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವೇತಪತ್ರ ಹೊರಡಿಸಲಿ, ನಂತರ ನಮ್ಮನ್ನು ಚರ್ಚೆಗೆ ಆಹ್ವಾನಿಸಲಿ ಎಂದು ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...