Friday, September 18, 2026

open School

ಶಾಲಾ ಮಕ್ಕಳಿಗೆ ವಿಶೇಷ ರೀತಿಯಲ್ಲಿ ಸ್ವಾಗತ..!

www.karnatakatv.net : ತುಮಕೂರು: ಕೋವಿಡ್ ಸೋಂಕು ಕಡಿಮೆಯಾದ ನಂತರ ಮೊದಲ ಬಾರಿಗೆ ಶಾಲೆಗಳು ಆರಂಭಗೊಂಡಿದ್ದು, ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಲ ಶಾಲೆಗಳಲ್ಲಿ ವಿಭಿನ್ನವಾಗಿ ವಿದ್ಯಾರ್ಥಿಗಳನ್ನು ಶಿಕ್ಷಕರು ಸ್ವಾಗತಿಸಿದ್ರು. ಬಾಳೆ ಕಂದು ಹಾಗೂ ಮಾವಿನ ಸೊಪ್ಪುಗಳಿಂದ ಶಾಲೆಯನ್ನು ಅಲಂಕರಿಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ ರೀತಿಯೇ ವಿಭಿನ್ನವಾಗಿತ್ತು. ಕೋವಿಡ್ ನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ಶಾಲೆಯ ಮುಖವನ್ನೆ ನೋಡದೇ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img