Thursday, April 30, 2026

open School

ಶಾಲಾ ಮಕ್ಕಳಿಗೆ ವಿಶೇಷ ರೀತಿಯಲ್ಲಿ ಸ್ವಾಗತ..!

www.karnatakatv.net : ತುಮಕೂರು: ಕೋವಿಡ್ ಸೋಂಕು ಕಡಿಮೆಯಾದ ನಂತರ ಮೊದಲ ಬಾರಿಗೆ ಶಾಲೆಗಳು ಆರಂಭಗೊಂಡಿದ್ದು, ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಲ ಶಾಲೆಗಳಲ್ಲಿ ವಿಭಿನ್ನವಾಗಿ ವಿದ್ಯಾರ್ಥಿಗಳನ್ನು ಶಿಕ್ಷಕರು ಸ್ವಾಗತಿಸಿದ್ರು. ಬಾಳೆ ಕಂದು ಹಾಗೂ ಮಾವಿನ ಸೊಪ್ಪುಗಳಿಂದ ಶಾಲೆಯನ್ನು ಅಲಂಕರಿಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ ರೀತಿಯೇ ವಿಭಿನ್ನವಾಗಿತ್ತು. ಕೋವಿಡ್ ನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ಶಾಲೆಯ ಮುಖವನ್ನೆ ನೋಡದೇ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img