ರಾಜಕೀಯ ಸುದ್ದಿ: ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಬಜೆಟ್ ಮಂಡನೆ ಮಾಡಿದರು. ಕಾಂಗ್ರೆಸ್ ಗ್ಯಾರಂಟಿಗಳಿಗೆ ಸಾವಿರಾರು ಕೋಟಿಗಟ್ಟಲೆ ಹಣವನ್ನು ಬಿಡುಗಡೆ ಮಾಡಿದರು. ಹಾಗೆಯೆ ಇಸ್ಲಾಂ ಧರ್ಮದ ಮಸೀದಿಳಿಗೆ ಮತ್ತು ಕ್ರೈಸ್ತ ಮಶಿನರಿಗಳಿಗೆ ಕೋಟಿಗಟ್ಟಲೆ ಹಣವನ್ನು ಬಿಡುಗಡೆ ಮಾಡಿದ್ದಾರೆ ಆದರೆ ಹಿಂದು ಧರ್ಮಕ್ಕೆ ಯಾವುದೇ ರೀತಿಯ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಚಿವ ಸಿ...