Wednesday, October 23, 2024

opend

ಸವದತ್ತಿ ಯಲ್ಲಮ್ಮ ದೇವಾಲಯ ಓಪನ್..!

www.karnatakatv.net:ಕೊರೊನಾ ಮಹಾಮಾರಿಯಿಂದ ಎಲ್ಲಾ ದೇಗುಲಗಳು ಕ್ಲೋಸ್ ಆಗಿದ್ವು ಆದ್ರೆ ಈಗ ಕ್ರಮೇಣ ಕೊರೊನಾ ಸೋಂಕು ಕಡಿಮೆ ಆಗುತ್ತಿರುವದರಿಂದ ದೇಗುಲಗಳ ಬಾಗಿಲುಗಳನ್ನು ಓಪೆನ್ ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಿರುವ ರೇಣುಕಾ ಯಲ್ಲಮ್ಮ ದೇವಾಲಯಗದ ಬಾಗಿಲನ್ನು ತೆರೆದಿದ್ದಾರೆ. ಕೊರೊನಾ ಸೋಂಕು ಹರಡುವ ಪರಿಣಾಮವಾಗಿ ಮುಚ್ಚಿರು ದೇಗುಲ ಈಗ ಓಪೆಸ್ ಮಾಡಿರುವದಿಂದ ಭಕ್ತರಲ್ಲಿ ಸಂತೋಷವು ಹರಿದು ಬಂದಿದೆ. ಉತ್ತರ ಕರ್ನಾಟಕದ...
- Advertisement -spot_img

Latest News

Spiritual: ಹಿಂದೂ ಧರ್ಮದ ಸಪ್ತ ಚಿರಂಜೀವಿಗಳ ಬಗ್ಗೆ ನಿಮಗೆಷ್ಟು ಗೊತ್ತು..?: ಭಾಗ 1

Spiritual: ಹಿಂದೂ ಧರ್ಮದಲ್ಲಿ, ಪುರಾಣ ಕಥೆಗಳಲ್ಲಿ, ರಾಮಾಯಣ- ಮಹಾಭಾರತದಲ್ಲಿ ಬರುವ ಕೆಲವು ಪಾತ್ರಗಳಲ್ಲಿ, ಇನ್ನುವರೆಗೂ ಕೆಲವರು ಜೀವಂತವಾಗಿದ್ದಾರೆ ಎಂದು ಹೇಳಲಾಗುತ್ತದೆ. ಏಕೆಂದರೆ, ಅವರು ಚಿರಂಜೀವಿಗಳು. ಅವರಿಗೆ...
- Advertisement -spot_img