Sunday, May 10, 2026

#operation hastha

ಬಿಜೆಪಿ- ಜೆಡಿಎಸ್‌ನ 18 ರಿಂದ 20 ಶಾಸಕರು ಕಾಂಗ್ರೆಸ್‌ ಬಾಗಿಲು ತಟ್ತಿದ್ದಾರೆ : ಹೊಸ ಬಾಂಬ್‌ ಸಿಡಿಸಿದ ಎಂ.ಬಿ. ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಕುರಿತು ನಡೆಯುತ್ತಿರುವ ಕದನಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಪೂರ್ಣ ವಿರಾಮ ಇಡುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದನೆಲ್ಲ ಗಮನಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಮೌನಕ್ಕೆ ಶರಣಾಗಿದ್ದಾರೆ. ಆದರೆ ದಿಡೀರ್‌ ನಡೆದ ರಾಜಕೀಯ ಬೆಳವಣಿಗೆ ಹಿನ್ನೆಲೆ ಅವರು ದಿಲ್ಲಿಗೆ ಹಾರಿದ್ದಾರೆ. ಈ ನಡುವೆಯೇ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌...

Congress : ರಾಜ್ಯದಲ್ಲಿ ಶುರುವಾಗಿದ್ಯಾ ಆಪರೇಷನ್ ಹಸ್ತ..?! ಕಾಂಗ್ರೆಸ್ ಸೇರ್ತಾರಾ ಬಿಜೆಪಿ ನಾಯಕರು..?!

Political News : ರಾಜ್ಯದಲ್ಲಿ ಆಪರೇಷನ್​ ಹಸ್ತ ಶುರುವಾಗಿದೆ ಎಂಬ ಮಾತುಗಳು ಇದೀಗ  ಕೇಳಿಬರುತ್ತಿವೆ. ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರಿದ್ದ ನಾಯಕರು ಈಗ ಬಿಜೆಪಿ ತೊರೆದು ಕಾಂಗ್ರೆಸ್​​ಸೇರುತ್ತಾರೆ ಎಂಬ ಚರ್ಚೆಗಳು ಕೂಡಾ ಆರಂಭವಾಗಿವೆ. ಇತ್ತೀಚೆಗೆ ಬಿಜೆಪಿಯ ಕೆಲವು  ಶಾಸಕರು ಪ್ರತ್ಯೇಕವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ​ಅವರನ್ನು ಭೇಟಿಯಾಗಿದ್ದರು. ಅಲ್ಲದೇ ಮಾಜಿ ಸಚಿವ ಎಸ್​ಟಿ ಸೋಮಶೇಖರ್ ಡಿಸಿಎಂ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img