https://youtu.be/vbrXMD7k6V4
ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಭವಾನಿ ರೇವಣ್ಣ, ಪ್ರೀತಂಗೌಡರ ತಂದೆ ವಿರುದ್ಧ, ರೇವಣ್ಣನವರ ಬಳಿ ಶಾಸಕರ ತಂದೆ ದಮ್ಮಯ್ಯ ಅಂತ ಕೈಮುಗಿದು, ಹೆಂಡತಿ ಮಕ್ಕಳು ಸಾಕಲಾರದೆ, ಬೆಂಗಳೂರು ಬಿಬಿಎಂಪಿಗೆ ಹಾಕಿಸಿಕೊಂಡಿದ್ದರು ಎಂದು ಹೇಳಿದ್ದರು. ಹೀಗಾಗಿ ಇಂದು ಶಾಸಕರು, ಭವಾನಿ ಮಾತಿಗೆ ತಿರುಗೇಟು ನೀಡಿದ್ದಾರೆ.
‘ಅವ್ವಾ...
ಮಂಡ್ಯ: ಮಂಡ್ಯದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಸಚಿವ ಆರ್. ಅಶೋಕ್, ಡಿಸೆಂಬರ್ಗೆ ಮತ್ತೊಂದು ಆಪರೇಷನ್ ಕಮಲ ಮಾಡುವ ಸೂಚನೆ ನೀಡಿದಂತಿದೆ.
ಕಾಂಗ್ರೆಸ್-ಜೆಡಿಎಸ್ ನಿಂದ ಮತ್ತಷ್ಟು ಶಾಸಕರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಅಶೋಕ್, ಸೇರ್ಪಡೆ ಬಗ್ಗೆ ಡಿಸೆಂಬರ್ಗೆ ನಿರ್ಧಾರವಾಗುತ್ತೆ. ಬಹಳಷ್ಟು ಜನರ ಹತ್ತಿರ ಮಾತನಾಡಿದ್ದೇವೆ. ಬಿಜೆಪಿಗೆ ಬರುವಂತವರ ಸಂಖ್ಯೆ ಜಾಸ್ತಿಯಾಗುತ್ತೆ. ನರೇಂದ್ರ...