ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ನಡೆಬಹುದಾಗಿದ್ದ ಯುದ್ಧವನ್ನ ನಾನೇ ನಿಲ್ಲಿಸಿದ್ದು ಅಂತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿಕೊಂಡಿದ್ದಾರೆ. ತಮ್ಮ ಸುಂಕ ಮತ್ತು ವ್ಯಾಪಾರ ನೀತಿಗಳೇ ಪ್ರಮುಖ ಅಸ್ತ್ರಗಳಾದವು ಎಂದು ಅವರು ಹೇಳಿದ್ದಾರೆ.
ಸುಂಕಗಳು ಕೇವಲ ಆರ್ಥಿಕ ಉಪಕರಣವಲ್ಲ, ಶಾಂತಿಯ ಅಸ್ತ್ರಗಳು ಎಂದು ಸೋಮವಾರ ಓವಲ್ ಕಚೇರಿಯಲ್ಲಿ ಟ್ರಂಪ್ ಹೇಳಿದ್ದಾರೆ. ಭಾರತ ಮತ್ತು...
ಪಾಕಿಸ್ತಾನ ಮತ್ತೊಮ್ಮೆ ಉಗ್ರತ್ತೆಗೆ ಆಸರೆ ನೀಡಿದರೆ, ವಿಶ್ವ ಭೂಪಟದಿಂದಲೇ ಅದನ್ನು ಅಳಿಸಿ ಹಾಕಲು ಹಿಂದೇಟು ಹಾಕಲ್ಲ ಅಂತ ಪಾಕಿಸ್ತಾನಕ್ಕೆ ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ರಾಜಸ್ಥಾನದಲ್ಲಿ ನಡೆದ ಸೈನಿಕರ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಈಗ ಪೂರ್ಣ ಸಿದ್ಧವಾಗಿದೆ. ಆಪರೇಷನ್ ಸಿಂದೂರ್ ಸಮಯದಲ್ಲಿ ಭಾರತ ತೋರಿಸಿದ ಸಂಯಮವು...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...