Tuesday, November 18, 2025

Operation Sindoor Update

ಟ್ರಂಪ್‌ಗ್ಯಾಕೆ ಬಂತು ಈ ಕಾಯಿಲೆ..? : ತನ್ನ ಸ್ವಾರ್ಥಕ್ಕಾಗಿ ಭಾರತದ ಹಿತ ಬಲಿಕೊಟ್ಟ ಅಮೆರಿಕ ಅಧ್ಯಕ್ಷ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ಮೇಲೆ ಅಧಿಕ ತೆರಿಗೆ ನೀತಿಯನ್ನು ಜಾರಿಗೆ ತಂದು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಇದೀಗ ಹೊಸ ಕಾಯಿಲೆ ಶುರುವಾದಂತೆ ಕಾಣುತ್ತಿದೆ. ಇಷ್ಟು ದಿನ ರಷ್ಯಾ ಹಾಗೂ ಉಕ್ರೇನ್‌ ದೇಶಗಳ ನಡುವಿನ ಯುದ್ದವನ್ನು ತಡೆಯುವುದಾಗಿ ಹೇಳಿಕೊಂಡು ತಿರುಗಾಡಿದ್ದ...

ಆಪರೇಷನ್‌ ಸಿಂಧೂರ್‌ನಲ್ಲೂ ಹೆಮ್ಮೆಯ ಇಸ್ರೋ ಪಾಲು : ಏನ್ಮಾಡ್ತಿತ್ತು ಗೊತ್ತಾ ಈ ಬಾಹ್ಯಾಕಾಶ ಸಂಸ್ಥೆ..?

ಆಪರೇಷನ್‌ ಸಿಂಧೂರ್‌ ವಿಶೇಷ : ಬೆಂಗಳೂರು : ಪಹಲ್ಗಾಮ್‌ ದಾಳಿಯ ಬಳಿಕ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿತ್ತು. ಈ ಮೂಲಕ ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಪಾಕ್‌ಗೆ ನೇರವಾಗಿ ರವಾನಿಸಿತ್ತು. ಅಲ್ಲದೆ ಭಾರತದ ಈ ದಿಟ್ಟ ಹೆಜ್ಜೆಯು ಜಾಗತಿಕ ಮಟ್ಟದಲ್ಲಿಯೂ ಕೂಡ...

 ಧೂಳಿನಿಂದ ಧೂಳಿಗೆ, ಮುಂದಿನ ಹೊಡೆತಕ್ಕೆ ಬೂದಿ ಮಾಡ್ತೀವಿ! : ಕ್ರಿಕೆಟ್‌ ಉಲ್ಲೇಖಿಸಿ ಪಾಕ್‌ಗೆ ಸೇನೆಯ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ತಮ್ಮ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಈ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ. ಕಾಕತಾಳೀಯವೆಂಬಂತೆ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಇಂದೇ ಗುಡ್‌ ಬೈ ಹೇಳಿದ್ದಾರೆ. ಅವರ ಅಪ್ಪಟ ಅಭಿಮಾನಿಯಾಗಿರುವ...

ನಾವು ಸುಮ್ಮನೇ ಬಿಡುವುದಿಲ್ಲ ನುಗ್ಗಿ ಹೊಡೆಯುತ್ತೇವೆ : ಆಪರೇಷನ್‌ ಸಿಂಧೂರಕ್ಕೂ ಮುನ್ನವೇ ಬಾರತ ಯಾರಿಗೆ ಹೇಳಿತ್ತು..?

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತವು 100ಕ್ಕೂ ಅಧಿಕ ರಕ್ತ ಪಿಪಾಸುಗಳನ್ನು ಬಲಿ ಪಡೆದಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತ್ತು. ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ನಡೆದ ಈ ಬೃಹತ್‌...

ಪಾಕಿಗಳ ಬುದ್ಧಿ ಭ್ರಮಣೆ : ನಿದ್ದೆಗೆಟ್ಟು ದಾಳಿ ಮಾಡಿದ್ರು : ಭಾರತೀಯ ಸೇನೆಯಿಂದ ಪಾಕ್‌ನ 50ಕ್ಕೂ ಹೆಚ್ಚು ಡ್ರೋನ್‌ಗಳ ಪೀಸ್‌ ಪೀಸ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ: ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಗಳ ಭಯೋತ್ಪಾದನಾ ಶಿಬಿರಗಳ ಮೇಲೆ ಆಪರೇಷನ್‌ ಸಿಂಧೂರ್‌ ನಡೆಸಿ ಅವುಗಳನ್ನು ಧ್ವಂಸ ಮಾಡುವ ಮೂಲಕ ಉಗ್ರವಾದದ ವಿರುದ್ಧ ಸಮರ ಸಾರಿದೆ. ಇದಕ್ಕೆ ಪ್ರತಿಯಾಗಿ ರಣಹೇಡಿ ಪಾಕ್‌ ಭಾರತದ ನಾಗರಿಕರನ್ನು ಗುರಿಯಾಗಿಸಿ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ತ್ಯುತ್ತರ ನೀಡಿದೆ. 50ಕ್ಕೂ ಅಧಿಕ...

ಭಾರತಕ್ಕೆ ಶ್ರೀರಕ್ಷೆಯಾದ ಸುದರ್ಶನ ಚಕ್ರ : ಪಾಕ್‌ನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಢಮಾರ್‌..! : ಪಾಕಿಗಳಿಗೆ ಶುರುವಾಯ್ತು ಅಂತ್ಯಕಾಲ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತದ ಆಪರೇಷನ್‌ ಸಿಂಧೂರಕ್ಕೆ ಕಂಗಾಲಾಗಿ ಹೋಗಿರುವ ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವ ರೀತಿಯಲ್ಲಿ ಭಾರತದ ಕ್ಷಿಪಣಿಗಳಿಂದ ಗುಮ್ಮಿಸಿಕೊಂಡ ಪಾಕಿಸ್ತಾನ ಭಾರತದ ಮೇಲೆ ದೊಡ್ಡ ಮಟ್ಟದ ದಾಳಿಗೆ ವಿಫಲ ಯತ್ನ ನಡೆಸಿದೆ. ಇನ್ನೂ ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರ,...

ನಾವ್‌ ಬಿಡಲ್ಲ, ಆಪರೇಷನ್‌ ಸಿಂಧೂರ್ ಮುಂದುವರೆಸ್ತೀವಿ : ಪಾಕ್‌ಗೆ ಮಣ್ಣು ಮುಕ್ಕಿಸಲು ಸರ್ವಪಕ್ಷ ಸಭೆಯಲ್ಲಿ ಭಾರತ ಶಪಥ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಕೈಗೊಂಡಿರುವ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ಯಶಸ್ವಿಯಾಗಿದೆ. ಭಾರತೀಯ ಸೇನೆಯ ಈ ಸಾಹಸ ಹಾಗೂ ಶೌರ್ಯವನ್ನು ಪಕ್ಷಾತೀತವಾಗಿ ಎಲ್ಲ ನಾಯಕರು ಕೊಂಡಾಡುತ್ತಿದ್ದಾರೆ. ಈ ನಡುವೆ ಭಾರತದ ಆಪರೇಷನ್‌ ಸಿಂಧೂರ್‌ ಕುರಿತು ವಿಪಕ್ಷಗಳಿಗೆ ಮಾಹಿತಿ ನೀಡಬೇಕು ಹಾಗೂ ಅದರ...

ಪಾಕ್‌ ಕೊಳಕುತನಕ್ಕೆ ಬಲಿಷ್ಠ ರಾಷ್ಟ್ರಗಳ ಛೀಮಾರಿ : ವಿಶ್ವದಲ್ಲೇ ಭಾರತ ಮತ್ತೆ ಸೂಪರ್‌ ಪವರ್..!‌

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಗೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಭಾರತದಲ್ಲೂ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಪಹಲ್ಗಾಮ್‌ ದಾಳಿಯ ಪ್ರತೀಕಾರಕ್ಕಾಗಿ ಒತ್ತಾಯಿಸಲಾಗಿತ್ತು. ಕೇಂದ್ರ ಸರ್ಕಾರವು ಸಹ ಉಗ್ರರ ವಿರುದ್ಧ ದೊಡ್ಡ ಕಾರ್ಯಾಚರಣೆಯ ಸುಳಿವನ್ನು ನೀಡಿತ್ತು. ಅದರಂತೆ ಮೇ 7ರ ತಡರಾತ್ರಿ ಭಾರತೀಯ...

 ಭಾರತ – ಪಾಕ್‌ ನಡುವೆ ಉದ್ವಿಗ್ನತೆ : 20 ಏರ್‌ಪೋರ್ಟ್‌ ಬಂದ್‌, ಎಲ್ಲೆಡೆ ಹೈ ಅಲರ್ಟ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್‌ ಸಿಂಧೂರಕ್ಕೆ ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳು ಧ್ವಂಸವಾಗಿವೆ. ಭಾರತದ ಅತ್ಯಾಧುನಿಕ ಕ್ಷಿಪಣಿ ದಾಳಿಗೆ ಪಾಪಿಸ್ತಾನ ಅಕ್ಷರಶಃ ಪತರುಗುಟ್ಟಿ ಹೋಗಿದೆ. ಉಗ್ರರ ರಾಷ್ಟ್ರದಾದ್ಯಂತ ಎಲ್ಲೆಡೆ ತುರ್ತು ಪರಿಸ್ಥಿತಿ ಘೋಷಿಸಿದೆ. ಅಲ್ಲದೆ ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಶರೀಫ್...

ಸಿಂಧೂರ ಅಳಿಸಿದವರನ್ನ ಮಟ್ಟ ಹಾಕಿದ್ದು ಹೆಮ್ಮೆಯ ಕನ್ನಡತಿ : ಉಗ್ರ ಸಂಹಾರದ ನೇತೃತ್ವ ಬೆಳಗಾವಿಯ ಸೊಸೆಯದ್ದು ಅನ್ನೋದೆ ಸಂತಸ!

ಆಪರೇಷನ್‌ ಸಿಂಧೂರ್‌ ವಿಶೇಷ : ಬೆಂಗಳೂರು : ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ ಸಹಜವಾಗಿ ಕ್ರಾಂತಿಯ ನೆಲದ ಪಾತ್ರವೂ ಇರುತ್ತದೆ. ಈ ಹಿಂದೆ ಭಾರತ ಪಾಪಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟೈಕ್ ಮಾಡಿತ್ತು. ಆ ಕಾರ್ಯಾಚರಣೆಯ ರೂಪರೇಷೆ ಸಿದ್ದವಾಗಿದ್ದು ನಮ್ಮ ಹೆಮ್ಮೆಯ...
- Advertisement -spot_img

Latest News

ಪ್ರಿಯ ಗುಸು ಗುಸು ಅಂದಿದ್ದೇನು? ದುನಿಯಾ ಸೂರಿ ಸೌಭಾಗ್ಯ ಎಲ್ರಿಗೂ ಸಿಗಲ್ಲ : Bheema Priya Podcast

Sandalwood: ಭೀಮಾ ಸಿನಿಮಾ ಬಳಿಕ ಪ್ರಸಿದ್ಧರಾಗಿರುವ ಪ್ರಿಯಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. https://youtu.be/23Q3zzAkrvg ಪ್ರಿಯಾ ಅವರಿಗೆ ಬಾಲಿವುಡ್‌ನಿಂದ ಅವಕಾಶ...
- Advertisement -spot_img