Friday, August 14, 2026

Operation

ಆಪರೇಷನ್ ವೇಳೆ ಅತ್ತಿದ್ದಕ್ಕೆ ದಂಡ..!

www.karnatakatv.net :ಅಮೆರಿಕಾದ ಆಸ್ಪತ್ರೆಯೊಂದರಲ್ಲಿ ಶಸ್ತ ಚಿಕಿತ್ಸೆಯನ್ನು ಮಾಡುವ ಸಂಧರ್ಬದಲ್ಲಿ ರೋಗಿಯೂ ದುಃಖಿತನಾಗಿದ್ದಕ್ಕೆ ದಂಡವಿಧಿಸಲಾಗಿದೆ. ಹೌದು, ಶಸ್ತ ಚಿಕಿತ್ಸೆಯ ವೇಳೆ ಭಯವಾಗುವುದು ಕಂಡಿತ  ಹಾಗಂತ ಚಿಕಿತ್ಸೆಯೇ ಬೇಡ ಎನ್ನಲು ಸಾಧ್ಯವಿಲ್ಲ, ಚಿಕಿತ್ಸೆಯ ವೇಳೆ ರೋಗಿಗೆ ಇಂಜೆಕ್ಷನ್ ಕೊಡುವುದರಿಂದ ಕೆಲವು ಜನರಿಗೆ ನರಗಳು ಊತವಾಗುದು ಮತ್ತು ಅದರ ಅನುಭವವು ಆಗುವುದು ತಿಳಿಯುತ್ತದೆ. ಆಗ ರೋಗಿಗಳು ಅದೇ ಸಿಟ್ಟಿನಲ್ಲಿ ತಮ್ಮ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img