ಹುಬ್ಬಳ್ಳಿ: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದಿನ ರಾಜಕೀಯದ ಬೆಳವಣಿಗೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಮುಂಬರುವ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಸಕಲ ಸಿದ್ದತೆಗಳನನ್ನು ನಡೆಸಿಕೊಳ್ಳುತ್ತಿದ್ದು ಆಪರೇಶನ್ ಹಸ್ತದ ಮೂಲಕ ಕಾಂಗ್ರೆಸ್ ಪಕ್ಷ ವಿಪಕ್ಷಗಳ ನಾಯಕರನ್ನು ತನ್ನತ್ತ ಸೆಳೆಯಲು ಗಾಳ ಬೀಸಿದೆ.
ಈಗಾಗಲೇ ಹಲವು ನಾಯಕರು...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...