ಹುಬ್ಬಳ್ಳಿ: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದಿನ ರಾಜಕೀಯದ ಬೆಳವಣಿಗೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಮುಂಬರುವ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಸಕಲ ಸಿದ್ದತೆಗಳನನ್ನು ನಡೆಸಿಕೊಳ್ಳುತ್ತಿದ್ದು ಆಪರೇಶನ್ ಹಸ್ತದ ಮೂಲಕ ಕಾಂಗ್ರೆಸ್ ಪಕ್ಷ ವಿಪಕ್ಷಗಳ ನಾಯಕರನ್ನು ತನ್ನತ್ತ ಸೆಳೆಯಲು ಗಾಳ ಬೀಸಿದೆ.
ಈಗಾಗಲೇ ಹಲವು ನಾಯಕರು...
Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.
ಪ್ರಕಾಶ್,...