2020ರ ನವಂಬರ್ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು.
ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...
ಹುಬ್ಬಳ್ಳಿ:ಪೋಲಿಸ್ ಇಲಾಖೆ ಅಂದ್ರೆ ಶಿಸ್ತಿನ ಇಲಾಖೆ, ಯಾರಾದ್ರೂ ತಪ್ಪು ಮಾಡಿದ್ರೆ ಅವರಿನ್ನು ತಿದ್ದಿ ಬುದ್ದಿ ಹೇಳಬೇಕಾದ ಇಲಾಖೆ. ಆದರೆ ಅದೇ ಇಲಾಖೆ ಸಿಬ್ಬಂದಿ ಜನರಿಗೆ ಶಿಸ್ತನ್ನು ಹೇಳೋದು ಬಿಟ್ಟು ಪೊಲೀಸ್ ಜೀಪ್ ಮುಂದೆಯೇ ಅಶಿಸ್ತನ್ನ ತೋರಿದ ವಿಡಿಯೋ ಇದೀಗ ವೈರಲ್ ಆಗಿದೆ.
ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಪೋಲಿಸಪ್ಪನ ಹೆಸರು ಬಸು ಮಣ್ಣುರೂ...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ...