Tuesday, May 5, 2026

#opolice departement

ನಿರಪರಾಧಿಗೆ 2 ವರ್ಷ ಜೈಲು ಶಿಕ್ಷೆ ಕೊಡಿಸಿದ 3 ಪೊಲೀಸ್‌ ಅಧಿಕಾರಿಗಳು ಅಮಾನತು

2020ರ ನವಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು. ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...

Viral video: ಶಿಸ್ತಿನ ಇಲಾಖೆಯಲ್ಲಿ ಅಶಿಸ್ತು ತೋರಿದ ಪೋಲಿಸ್ ಸಿಬ್ಬಂದಿ .!ಕ್ರಮ ಕೈಗೊಳ್ಳುವವರೇ ಹಿರಿಯ ಅಧಿಕಾರಿಗಳು?

ಹುಬ್ಬಳ್ಳಿ:ಪೋಲಿಸ್ ಇಲಾಖೆ ಅಂದ್ರೆ ಶಿಸ್ತಿನ ಇಲಾಖೆ, ಯಾರಾದ್ರೂ ತಪ್ಪು ಮಾಡಿದ್ರೆ ಅವರಿನ್ನು ತಿದ್ದಿ ಬುದ್ದಿ ಹೇಳಬೇಕಾದ ಇಲಾಖೆ. ಆದರೆ ಅದೇ ಇಲಾಖೆ ಸಿಬ್ಬಂದಿ ಜನರಿಗೆ ಶಿಸ್ತನ್ನು ಹೇಳೋದು ಬಿಟ್ಟು ಪೊಲೀಸ್ ಜೀಪ್ ಮುಂದೆಯೇ ಅಶಿಸ್ತನ್ನ ತೋರಿದ ವಿಡಿಯೋ ಇದೀಗ ವೈರಲ್ ಆಗಿದೆ. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಪೋಲಿಸಪ್ಪನ ಹೆಸರು ಬಸು ಮಣ್ಣುರೂ...
- Advertisement -spot_img

Latest News

Spiritual: ಶ್ರೀ ಕ್ಷೇತ್ರ ಕೇದಾರನಾಥದ ಬಗ್ಗೆ ನಿಮಗೆ ತಿಳಿದಿರಬೇಕಾದ ಅದ್ಭುತ ಸತ್ಯಗಳು..

Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ...
- Advertisement -spot_img