Saturday, September 19, 2026

oppisition leader

ಸಿದ್ದರಾಮಯ್ಯರಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದ ಜೆಡಿಎಸ್ ಉಚ್ಚಾಟಿತ ಶಾಸಕ ಶ್ರೀನಿವಾಸಗೌಡ

ಕೋಲಾರ : ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಹಿಂದೆ ಸರಿದ ವಿಚಾರವಾಗಿ ಕೋಲಾರದಲ್ಲಿ ಶಾಸಕ ಶ್ರೀನಿವಾಸಗೌಡ ಹೇಳಿಕೆ ಕೊಟ್ಟಿದ್ದಾರೆ.ಸಿದ್ದರಾಮಯ್ಯನವರು ನಮ್ಮಕ್ಷೇತ್ರದಲ್ಲಿ ಸ್ಪರ್ಧೇ ಮಾಡಿದರ ಮಾತ್ರ ಸಿದ್ದರಾಮಯ್ಯ ಬಂದ್ರೆ ಮಾತ್ರ ಕೆಲಸ ಮಾಡ್ತೇನೆ,ಇಲ್ಲವಾದರೆ ನಾನು ಮಾಡಲ್ಲ ಎಂದು  ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿರುವ ಶಾಸಕ ಶ್ರೀನಿವಾಸಗೌಡ, ಇಲ್ಲ ಅಂದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ,ಎಂದು ತಮ್ಮ ನಿಲುವನ್ನು ತಿಳಿಸಿದರು. ಎರಡನೇ ಮುಖ್ಯಮಂತ್ರಿ ಕೊಡಬೇಕು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img