ಕೋಲಾರ :
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಹಿಂದೆ ಸರಿದ ವಿಚಾರವಾಗಿ ಕೋಲಾರದಲ್ಲಿ ಶಾಸಕ ಶ್ರೀನಿವಾಸಗೌಡ ಹೇಳಿಕೆ ಕೊಟ್ಟಿದ್ದಾರೆ.ಸಿದ್ದರಾಮಯ್ಯನವರು ನಮ್ಮಕ್ಷೇತ್ರದಲ್ಲಿ ಸ್ಪರ್ಧೇ ಮಾಡಿದರ ಮಾತ್ರ ಸಿದ್ದರಾಮಯ್ಯ ಬಂದ್ರೆ ಮಾತ್ರ ಕೆಲಸ ಮಾಡ್ತೇನೆ,ಇಲ್ಲವಾದರೆ ನಾನು ಮಾಡಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿರುವ ಶಾಸಕ ಶ್ರೀನಿವಾಸಗೌಡ, ಇಲ್ಲ ಅಂದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ,ಎಂದು ತಮ್ಮ ನಿಲುವನ್ನು ತಿಳಿಸಿದರು.
ಎರಡನೇ ಮುಖ್ಯಮಂತ್ರಿ ಕೊಡಬೇಕು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...