www.karnatakatv.net : ಬೆಳಗಾವಿ: ಬೆಳಗಾವಿಯಲ್ಲಿ ರೈತ ಮುಖಂಡರು ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ದೇಶಾಧ್ಯಂತ ಅನ್ನದಾತರು ಸಿಡಿದೆದ್ದಿದ್ದಾರೆ. ಇದೀಗ ವಿದ್ಯುತ್ ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ಬೆಳಗಾವಿಯಲ್ಲಿ ಮತ್ತೆ ರೈತರು ಹೋರಾಟ ಆರಂಭಿಸಿದ್ದು. ರೈತ-ಜನವಿರೋಧಿ ನೀತಿ ಕೈ ಬಿಡುವಂತೆ ಆಗ್ರಹಿಸಿ ರೈತ ಮುಖಂಡರು ಪ್ರತಿಭಟನೆ ಮಾಡಿದರು.ಹೌದು ಕೇಂದ್ರ ಸರ್ಕಾರದ ಕೃಷಿ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...