ಮಾಧ್ಯಮಗಳ ಮುಂದೆ ಸರ್ಕಾರದ ವಿರುದ್ಧ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುವ ವಿರೋಧ ಪಕ್ಷಗಳು, ಸಂಸತ್ತಿನ ಒಳಗೆ ಚರ್ಚೆಗೆ ಬರಲು ಯಾಕೆ ಹಿಂದೇಟು ಹಾಕುತ್ತಿವೆ ಎಂಬ ಪ್ರಮುಖ ಪ್ರಶ್ನೆ ಈಗ ರಾಷ್ಟ್ರೀಯ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬಂದಿದೆ. ಹೌದು, ಕೇಂದ್ರ ಸಚಿವ ಸುಕಾಂತ ಮಜುಂದಾರ್ ಅವರು ಈ ಕುರಿತು ವಿಪಕ್ಷಗಳ ನಡವಳಿಕೆಯನ್ನು ತೀವ್ರವಾಗಿ ಟೀಕಿಸಿದ್ದು, ಸಂಸದೀಯ ಕಲಾಪಗಳಲ್ಲಿ...