Friday, September 26, 2025

#opposition party

ಬಿಜೆಪಿ ವಿರುದ್ಧ ವಾಕ್ಸಮರಕ್ಕೆ ಜಗದೀಶ್ ಶೆಟ್ಟರ್‌ ಪುತ್ರ ಎಂಟ್ರಿ – ಬಿಜೆಪಿ ವಿರುದ್ಧ ಕಿಡಿ

ಹುಬ್ಬಳ್ಳಿ: ಸದ್ಯ ಬಿಜೆಪಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ನಡುವಿನ ಟಾಕ್ ಫೈಟ್‌ ಜೋರಾಗಿದೆ. ಶೆಟ್ಟರ್ ಮಾಡುವ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡುತ್ತಿದ್ದಾರೆ. ಈ ನಡುವೆ ಮಾತಿನ ಯುದ್ಧಕ್ಕೆ ಶೆಟ್ಟರ್ ಅವರ ಪುತ್ರ ಎಂಟ್ರಿಕೊಟ್ಟಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಜಗದೀಶ್ ಶೆಟ್ಟರ್‌ ಅವರನ್ನ ಗುರಿಯಾಗಿಸಿಕೊಂಡು ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆ ನೀಡುತ್ತಿದ್ದು,...

Biriyani: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಕಚೇರಿ ಉದ್ಘಾಟನೆಯಲ್ಲಿ ಬಾಡೂಟ

ಹುಬ್ಬಳ್ಳಿ:ಮುಖ್ಯಮಂತ್ರಿಗಳು ಮಳೆಹಾನಿ ಬಗ್ಗೆ ವಿಸಿ ಮೂಲಕ ಸಭೆ ನಡೆಸಿ ಚರ್ಚಿಸಲಾಗಿದೆ.  ಅದರಲ್ಲಿ ಮುಖ್ಯವಾಗಿ ರೈತರ ಜೀವಹಾನಿಯ ಬಗ್ಗೆ ವಿಶೇಷವಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ. ಧಾರವಾಡ ಜಿಲ್ಲೆಯಲ್ಲಿ ಬೆಲಹಾನಿಯ ಬಗ್ಗೆ ಸಮೀಕ್ಷೆಗಳು ನಡೆಯುತ್ತಿದೆ. ಈ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಸಿಗಬೇಕಿದೆ.ಅದರ ಜೊತೆ...

ಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿ ಸರ್ಕಾರ: ಬಸವರಾಜ ಬೊಮ್ಮಾಯಿ

political news: ರಾಜ್ಯಪಾಲರ ಭಾಷಣ ಸಪ್ಪೆ :ಮಾಜಿ ಸಿಎಂ ಬೊಮ್ಮಾಯಿಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿ ಸರ್ಕಾರ: ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಕುರಿತು...

ಬಿಜಿಪಿ ವಿರುದ್ದ ಸಿದ್ದು ಲೇವಡಿ

ಇಂದಿನ ವಿದಾನಸಭೆ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡುವ ಮೂಲಕ ವಿಪಕ್ಷವನ್ನು ವ್ಯಂಗ್ಯ ಮಾಡಿದರು ಬಿಜೆಪಿಯಲ್ಲಿ ಒಬ್ಬರಿಗೊಬ್ಬರು ಹೊಂದಾಣಿಕೆ ಇಲ್ಲ ಇಲ್ಲಿಯವರೆಗೂ ಸಹ ವಿಕಕ್ಷದಲ್ಲಿ ನಾಯಕರ ಬಗ್ಗೆ ತಿಳಿದು ಬಂದಿಲ್ಲ  ಬಿಜೆಪಿಯವರು ತಮ್ಮದ್ದು ಶಿಸ್ತಿನ ಪಕ್ಷ ಅಂತಾರೆ ಆದರೆ ಅದೆಲ್ಲ ಸುಳ್ಳು ಒಗ್ಗಟ್ಟಿಲ್ಲ  ಇಂದು ಸಹ ಅಧಿವೇಶನಕ್ಕೆ ಯಾ ಸಹ ಹಾಜರಾಗಿಲ್ಲ. ಇನ್ನು...
- Advertisement -spot_img

Latest News

I Love Muhammad vs I Love Mahadev ಭುಗಿಲೆದ್ದ ಹಿಂಸಾಚಾರ

I Love Muhammad vs I Love Mahadev ಟ್ರೆಂಡ್‌ ಶುರುವಾಗಿದೆ. ಸಾಮಾಜಿಕ ಜಾಲತಾಣದಲಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್‌ ವೊಂದು ಗುಜರಾತ್‌ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ...
- Advertisement -spot_img