ದೇಶದ ಅತ್ಯುನ್ನತ ದೇಗುಲವಾದ ಸಂಸತ್ತಿನಲ್ಲಿ ಈ ಬಾರಿ ನಡೆದ ಕಲಾಪವು ತೀವ್ರ ಕೋಲಾಹಲ ಹಾಗೂ ಗದ್ದಲಕ್ಕೆ ಸಾಕ್ಷಿಯಾಯಿತು. ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಾಗೂ ನಿರಂತರ ಗಲಾಟೆಯ ಕಾರಣದಿಂದ ಸಂಸತ್ತಿನ ಮುಂಗಾರು ಅಧಿವೇಶನವು ಗುರುವಾರ ಅನಿರ್ದಿಷ್ಟಾವಧಿಗೆ ಅಧಿಕೃತವಾಗಿ ಮುಂದೂಡಲ್ಪಟ್ಟಿದೆ. ಆದರೆ ಸಂಸತ್ತಿನಲ್ಲಿ ನಡೆದ ಈ ತೀವ್ರ ಗಲಾಟೆ ಹಾಗೂ ಆಡಳಿತ-ವಿಪಕ್ಷಗಳ ಜಟಾಪಟಿಯಿಂದ ದೇಶದ ತೆರಿಗೆದಾರರ ಬರೋಬ್ಬರಿ...
ಶಬರಿಮಲೆಯಲ್ಲಿ ಚಿನ್ನದ ಹಗರಣದ ನಡೆದಿದೆ. ಈ ಹಿನ್ನಲೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಮೂರು ದಿನಗಳಿಂದ ಪದೇ ಪದೇ ವಾಗ್ವಾದ ನಡಿಯುತ್ತಿದೆ. ಕೇರಳ ವಿಧಾನಸಭೆಯು ಪ್ರಸ್ತುತ ಅಧಿವೇಶನದ ಉಳಿದ ಅವಧಿಗೆ ಮೂವರು ವಿರೋಧ ಪಕ್ಷದ ಶಾಸಕರನ್ನು ಅಮಾನತುಗೊಳಿಸಿದೆ. M. ವಿನ್ಸೆಂಟ್, ರೋಜಿ M. ಜಾನ್, ಸನೀಶ್ ಕುಮಾರ್ ಜೋಸೆಫ್ ಅವರು ಅಮಾನತುಗೊಂಡಿದ್ದಾರೆ.
ಸಂಸದೀಯ...