1) ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ
ಹೊಸ ಕ್ರಿಮಿನಲ್ ಕಾನೂನುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿವಿಜ್ಞಾನ ಸಾಮರ್ಥ್ಯಗಳನ್ನು ಹೆಚ್ಚಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಳಿದ ಪ್ರಶ್ನೆಯನ್ನು ಬಿಜೆಪಿ ಸಂಸದರು ವಿವರಣೆಯಿಲ್ಲದೆ ಹಿಂತೆಗೆದುಕೊಂಡ ನಂತರ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸಭಾತ್ಯಾಗ ಮಾಡಿದವು. ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಡ್ಡಾಯವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...