Friday, September 18, 2026

OppositionPolitics

ಮದ್ದು ಗುಂಡುಗಳಿಗಿಂತ ಮತದಾನವೇ ಬಲಾಢ್ಯ – ಬಿಜೆಪಿಗೆ ಸಂವಿಧಾನ ಓದಿ ಎಂದ ಡಿ.ಕೆ. ಶಿವಕುಮಾರ್

ಪ್ರತಾಪ್ ಸಿಂಹ ಅವರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹಾಗಾಗಿ ಬಿಜೆಪಿ ರಾಜಕೀಯವಾಗಿ ತಮ್ಮನ್ನು ಜೀವಂತವಾಗಿ ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಾಪ್ ಸಿಂಹರಿಗೆ ಈ ಬಾರಿ ಟಿಕೆಟ್ ಸಿಗಲಿಲ್ಲ. ಅವರು ಈಗ ತಮ್ಮ ರಾಜಕೀಯ ಪ್ರಸ್ತಿತಿಯನ್ನು ಪೋಷಿಸಲು ಈ ರೀತಿ ಕ್ರಮಕೈಗೊಂಡಿದ್ದಾರೆ ಎಂದು ಟೀಕಿಸಿದರು. ದಸರಾ ನಾಡಹಬ್ಬದ ಉದ್ಘಾಟನೆಗೆ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img