Monday, August 10, 2026

Orange Alert Kalaburagi

ಕಲಬುರಗಿಯಲ್ಲಿ ಮಳೆಗೆ ಜನಜೀವನ ಅಸ್ತವ್ಯಸ್ತ – ಶಾಲೆಗಳಿಗೆ ರಜೆ ಘೋಷಣೆ!

ರಾಜ್ಯದಾದ್ಯಂತ ಮಳೆರಾಯನ ಆರ್ಭಟ ಶುರುವಾಗಿದೆ. ಎಲ್ಲೆಡೆ ಪ್ರವಾಹಗಳು ಸಂಭವಿಸುತ್ತಿವೆ. ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲಬುರಗಿ ಜಿಲ್ಲೆಯಲ್ಲಿ ಹಲವು ಸೇತುವೆಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 27 ಮತ್ತು 28 ರಂದು ಎರಡು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img