Tuesday, June 16, 2026

Orange Alert Karnataka

ಸೆಪ್ಟೆಂಬರ್ 6ರವರೆಗೆ ರಾಜ್ಯದಲ್ಲಿ ಭಾರೀ ಮಳೆ!!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img